Mega Fight: ಸುರತ್ಕಲ್‌ನಲ್ಲಿ ಬಿಜೆಪಿಯ ಸಾಧನೆಗಳು ಏನು?: ಮಂಗಳೂರು ಉತ್ತರ ಕ್ಷೇತ್ರದ ನಾಯಕರು ಏನಂದ್ರು?

Mega Fight: ಸುರತ್ಕಲ್‌ನಲ್ಲಿ ಬಿಜೆಪಿಯ ಸಾಧನೆಗಳು ಏನು?: ಮಂಗಳೂರು ಉತ್ತರ ಕ್ಷೇತ್ರದ ನಾಯಕರು ಏನಂದ್ರು?

Published : Feb 06, 2023, 01:40 PM ISTUpdated : Mar 03, 2023, 06:46 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಅಖಾಡ ಸಿದ್ಧವಾಗಿದ್ದು, ಮಂಗಳೂರು ಉತ್ತರ ಕ್ಷೇತ್ರದಲ್ಲಿ ರಣಕಣ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ‌.
 

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮೆಗಾ ಫೈಟ್‌ ಕಾರ್ಯಕ್ರಮ ನಡೆಸಿದೆ. ಬಿಜೆಪಿ ಕಾಂಗ್ರೆಸ್‌, ಜೆಡಿಎಸ್‌, ಎಸ್‌ಡಿಪಿಐ ಮತ್ತು ಆಮ್‌ ಆದ್ಮಿ ಪಾರ್ಟಿಯಿಂದ ನಾಯಕರು ವೇದಿಕೆಯಲ್ಲಿ ತಮ್ಮ ವಿಚಾರಗಳ ಮಂಥನ ನಡೆಸಿದ್ದಾರೆ. ಕಾಂಗ್ರೆಸ್‌'ನಿಂದ ಮೈದಿನ್ ಬಾವಾ ಬಿಜೆಪಿಯಿಂದ ಶ್ವೇತಾ ಪೂಜಾರಿ, ತಿಲಕ್‌, ಜೆಡಿಎಸ್‌'ನಿಂದ ಅಕ್ಷಿತ್‌ ಸುವರ್ಣ, ಎಸ್‌ಡಿಪಿಐನಿಂದ ಆಶ್ವತ್‌ ಭಾಗಿಯಾಗಿದ್ದರು.  ಬಿಜೆಪಿ ಸುರತ್ಕಲ್‌'ನಲ್ಲಿ ಮಾಡಿದ ಸಾಧನೆಗಳ ಕುರಿತು ಹಲವು ಪ್ರಶ್ನೆಗಳನ್ನು ಕೇಳಲಾಯಿತು. ಈ ಚರ್ಚೆಯಲ್ಲಿ ಹಲವು ವಿಚಾರಗಳ ಕುರಿತು ಮಾತನಾಡಲಾಯಿತು. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಮತದಾರರನ್ನು ಸೆಳೆಯಲು 'ತ್ರಿ' ಪಕ್ಷಗಳು ಪ್ಲಾನ್: ರಾಜ್ಯದಲ್ಲಿ ಶುರುವಾಯ ...

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more