Mega Fight: ಸುರತ್ಕಲ್‌ನಲ್ಲಿ ಬಿಜೆಪಿಯ ಸಾಧನೆಗಳು ಏನು?: ಮಂಗಳೂರು ಉತ್ತರ ಕ್ಷೇತ್ರದ ನಾಯಕರು ಏನಂದ್ರು?

Mega Fight: ಸುರತ್ಕಲ್‌ನಲ್ಲಿ ಬಿಜೆಪಿಯ ಸಾಧನೆಗಳು ಏನು?: ಮಂಗಳೂರು ಉತ್ತರ ಕ್ಷೇತ್ರದ ನಾಯಕರು ಏನಂದ್ರು?

Published : Feb 06, 2023, 01:40 PM ISTUpdated : Mar 03, 2023, 06:46 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಅಖಾಡ ಸಿದ್ಧವಾಗಿದ್ದು, ಮಂಗಳೂರು ಉತ್ತರ ಕ್ಷೇತ್ರದಲ್ಲಿ ರಣಕಣ ಹೇಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ‌.
 

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಮೆಗಾ ಫೈಟ್‌ ಕಾರ್ಯಕ್ರಮ ನಡೆಸಿದೆ. ಬಿಜೆಪಿ ಕಾಂಗ್ರೆಸ್‌, ಜೆಡಿಎಸ್‌, ಎಸ್‌ಡಿಪಿಐ ಮತ್ತು ಆಮ್‌ ಆದ್ಮಿ ಪಾರ್ಟಿಯಿಂದ ನಾಯಕರು ವೇದಿಕೆಯಲ್ಲಿ ತಮ್ಮ ವಿಚಾರಗಳ ಮಂಥನ ನಡೆಸಿದ್ದಾರೆ. ಕಾಂಗ್ರೆಸ್‌'ನಿಂದ ಮೈದಿನ್ ಬಾವಾ ಬಿಜೆಪಿಯಿಂದ ಶ್ವೇತಾ ಪೂಜಾರಿ, ತಿಲಕ್‌, ಜೆಡಿಎಸ್‌'ನಿಂದ ಅಕ್ಷಿತ್‌ ಸುವರ್ಣ, ಎಸ್‌ಡಿಪಿಐನಿಂದ ಆಶ್ವತ್‌ ಭಾಗಿಯಾಗಿದ್ದರು.  ಬಿಜೆಪಿ ಸುರತ್ಕಲ್‌'ನಲ್ಲಿ ಮಾಡಿದ ಸಾಧನೆಗಳ ಕುರಿತು ಹಲವು ಪ್ರಶ್ನೆಗಳನ್ನು ಕೇಳಲಾಯಿತು. ಈ ಚರ್ಚೆಯಲ್ಲಿ ಹಲವು ವಿಚಾರಗಳ ಕುರಿತು ಮಾತನಾಡಲಾಯಿತು. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಮತದಾರರನ್ನು ಸೆಳೆಯಲು 'ತ್ರಿ' ಪಕ್ಷಗಳು ಪ್ಲಾನ್: ರಾಜ್ಯದಲ್ಲಿ ಶುರುವಾಯ ...

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more