ಬಿಜೆಪಿಯೊಳಗಿನ ಬಂಡಾಯದ ಕಿಚ್ಚು, ಕಾಂಗ್ರೆಸ್, ಜೆಡಿಎಸ್ ಗೆ ಲಾಭ?

ಬಿಜೆಪಿಯೊಳಗಿನ ಬಂಡಾಯದ ಕಿಚ್ಚು, ಕಾಂಗ್ರೆಸ್, ಜೆಡಿಎಸ್ ಗೆ ಲಾಭ?

Published : Apr 12, 2023, 10:59 PM IST

ಮೊದಲ ಲಿಸ್ಟ್‌ ಬಿಡುಗಡೆಯಾಗುತ್ತಿದ್ದಂತೆ ಬಿಜೆಪಿಯಲ್ಲಿ ಟಿಕೆಟ್‌ ಬೆಂಕಿ ಹೊತ್ತಿಕೊಂಡಿದೆ. ಟಿಕೆಟ್‌ ಕೈತಪ್ಪಿದ್ದಕ್ಕೆ ಪಕ್ಷದಲ್ಲಿ ರಾಜೀನಾಮೆ ಪರ್ವ ಶುರುವಾಗಿದೆ. ಈ ಬಂಡಾಯ ಬಿಜೆಪಿಗೆ ಎಷ್ಟು ಕಡೆ ಗೆಲುವಿಗೆ ಮುಳ್ಳಾಗುತ್ತದೆ ಎನ್ನುವುದು ಮುಂದಿರುವ ಪ್ರಶ್ನೆಯಾಗಿದೆ.

ಬೆಂಗಳೂರು (ಏ.12): ಲಕ್ಷ್ಮಣ್‌ ಸವದಿ, ಎಸ್‌ಐ ಚಿಕ್ಕನಗೌಡರ್‌, ಆರ್‌.ಶಂಕರ್‌, ಸೊಗಡು ಶಿವಣ್ಣ... ಬಿಜೆಪಿ ಅಭ್ಯರ್ಥಿಗಳ ಮೊದಲ ಲಿಸ್ಟ್‌ ಬಿಡುಗಡೆಯಾಗುತ್ತಿದ್ದಂತೆ ಬಂಡಾಯ ಭುಗಿಲೆದ್ದಿದೆ. ಕೆಲವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದರೆ, ಇನ್ನೂ ಕೆಲವರು ಅಸಮಾಧಾನದಿಂದ ಕುದಿಯುತ್ತಿದ್ದಾರೆ.

ಬಿಜೆಪಿಗೆ ಈ ಬಂಡಾಯ ಮುಂದಿನ ಚುನಾವಣೆಯಲ್ಲಿ ಎಷ್ಟು ಕಡೆ ಗೆಲುವಿಗೆ ಅಡ್ಡಿಯಾಗುತ್ತದೆ ಎನ್ನುವ ಕುತೂಹಲ ಎಲ್ಲರಲ್ಲಿದೆ. ಈ ನಡುವೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಈ ಬಂಡಾಯದ ಲಾಭ ಪಡೆದುಕೊಳ್ಳಲು ಮುಂದಾಗಿದೆ.

ಭಟ್ಕಳದಲ್ಲಿ ಶುರುವಾಯ್ತು ತಳಮಳ, ಜೆಡಿಎಸ್‌ನಿಂದ ಹಿರಿಯ ವಕೀಲ ನಾಗೇಂದ್ರ ನಾಯ್ಕ್‌ ಅಭ್ಯರ್ಥಿ!

ಲಕ್ಷ್ಮಣ್‌ ಸವದಿಗೆ ಕಾಂಗ್ರೆಸ್‌ ಗಾಳ ಹಾಕುತ್ತಿದ್ದರೆ, ಇನ್ನೂ ಕೆಲ ನಾಯಕರು ಜೆಡಿಎಸ್ ಕಡೆ ಮುಖ ಮಾಡುವ ಸಾಧ್ಯತೆ ಇದೆ. ಕೆಲವರು ಚುನಾವಣೆಗೆ ಪಕ್ಷೇತರರಾಗಿ ನಿಲ್ಲುವ ಮೂಲಕ ಬಿಜೆಪಿ ಗೆಲುವಿಗೆ ಅಡ್ಡಿ ಪಡಿಸುವ ಇರಾದೆಯಲ್ಲಿದ್ದಾರೆ.

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more