ಬಿಜೆಪಿಯೊಳಗಿನ ಬಂಡಾಯದ ಕಿಚ್ಚು, ಕಾಂಗ್ರೆಸ್, ಜೆಡಿಎಸ್ ಗೆ ಲಾಭ?

ಬಿಜೆಪಿಯೊಳಗಿನ ಬಂಡಾಯದ ಕಿಚ್ಚು, ಕಾಂಗ್ರೆಸ್, ಜೆಡಿಎಸ್ ಗೆ ಲಾಭ?

Published : Apr 12, 2023, 10:59 PM IST

ಮೊದಲ ಲಿಸ್ಟ್‌ ಬಿಡುಗಡೆಯಾಗುತ್ತಿದ್ದಂತೆ ಬಿಜೆಪಿಯಲ್ಲಿ ಟಿಕೆಟ್‌ ಬೆಂಕಿ ಹೊತ್ತಿಕೊಂಡಿದೆ. ಟಿಕೆಟ್‌ ಕೈತಪ್ಪಿದ್ದಕ್ಕೆ ಪಕ್ಷದಲ್ಲಿ ರಾಜೀನಾಮೆ ಪರ್ವ ಶುರುವಾಗಿದೆ. ಈ ಬಂಡಾಯ ಬಿಜೆಪಿಗೆ ಎಷ್ಟು ಕಡೆ ಗೆಲುವಿಗೆ ಮುಳ್ಳಾಗುತ್ತದೆ ಎನ್ನುವುದು ಮುಂದಿರುವ ಪ್ರಶ್ನೆಯಾಗಿದೆ.

ಬೆಂಗಳೂರು (ಏ.12): ಲಕ್ಷ್ಮಣ್‌ ಸವದಿ, ಎಸ್‌ಐ ಚಿಕ್ಕನಗೌಡರ್‌, ಆರ್‌.ಶಂಕರ್‌, ಸೊಗಡು ಶಿವಣ್ಣ... ಬಿಜೆಪಿ ಅಭ್ಯರ್ಥಿಗಳ ಮೊದಲ ಲಿಸ್ಟ್‌ ಬಿಡುಗಡೆಯಾಗುತ್ತಿದ್ದಂತೆ ಬಂಡಾಯ ಭುಗಿಲೆದ್ದಿದೆ. ಕೆಲವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದರೆ, ಇನ್ನೂ ಕೆಲವರು ಅಸಮಾಧಾನದಿಂದ ಕುದಿಯುತ್ತಿದ್ದಾರೆ.

ಬಿಜೆಪಿಗೆ ಈ ಬಂಡಾಯ ಮುಂದಿನ ಚುನಾವಣೆಯಲ್ಲಿ ಎಷ್ಟು ಕಡೆ ಗೆಲುವಿಗೆ ಅಡ್ಡಿಯಾಗುತ್ತದೆ ಎನ್ನುವ ಕುತೂಹಲ ಎಲ್ಲರಲ್ಲಿದೆ. ಈ ನಡುವೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಈ ಬಂಡಾಯದ ಲಾಭ ಪಡೆದುಕೊಳ್ಳಲು ಮುಂದಾಗಿದೆ.

ಭಟ್ಕಳದಲ್ಲಿ ಶುರುವಾಯ್ತು ತಳಮಳ, ಜೆಡಿಎಸ್‌ನಿಂದ ಹಿರಿಯ ವಕೀಲ ನಾಗೇಂದ್ರ ನಾಯ್ಕ್‌ ಅಭ್ಯರ್ಥಿ!

ಲಕ್ಷ್ಮಣ್‌ ಸವದಿಗೆ ಕಾಂಗ್ರೆಸ್‌ ಗಾಳ ಹಾಕುತ್ತಿದ್ದರೆ, ಇನ್ನೂ ಕೆಲ ನಾಯಕರು ಜೆಡಿಎಸ್ ಕಡೆ ಮುಖ ಮಾಡುವ ಸಾಧ್ಯತೆ ಇದೆ. ಕೆಲವರು ಚುನಾವಣೆಗೆ ಪಕ್ಷೇತರರಾಗಿ ನಿಲ್ಲುವ ಮೂಲಕ ಬಿಜೆಪಿ ಗೆಲುವಿಗೆ ಅಡ್ಡಿ ಪಡಿಸುವ ಇರಾದೆಯಲ್ಲಿದ್ದಾರೆ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
Read more