ಬಿಜೆಪಿಯೊಳಗಿನ ಬಂಡಾಯದ ಕಿಚ್ಚು, ಕಾಂಗ್ರೆಸ್, ಜೆಡಿಎಸ್ ಗೆ ಲಾಭ?

ಬಿಜೆಪಿಯೊಳಗಿನ ಬಂಡಾಯದ ಕಿಚ್ಚು, ಕಾಂಗ್ರೆಸ್, ಜೆಡಿಎಸ್ ಗೆ ಲಾಭ?

Published : Apr 12, 2023, 10:59 PM IST

ಮೊದಲ ಲಿಸ್ಟ್‌ ಬಿಡುಗಡೆಯಾಗುತ್ತಿದ್ದಂತೆ ಬಿಜೆಪಿಯಲ್ಲಿ ಟಿಕೆಟ್‌ ಬೆಂಕಿ ಹೊತ್ತಿಕೊಂಡಿದೆ. ಟಿಕೆಟ್‌ ಕೈತಪ್ಪಿದ್ದಕ್ಕೆ ಪಕ್ಷದಲ್ಲಿ ರಾಜೀನಾಮೆ ಪರ್ವ ಶುರುವಾಗಿದೆ. ಈ ಬಂಡಾಯ ಬಿಜೆಪಿಗೆ ಎಷ್ಟು ಕಡೆ ಗೆಲುವಿಗೆ ಮುಳ್ಳಾಗುತ್ತದೆ ಎನ್ನುವುದು ಮುಂದಿರುವ ಪ್ರಶ್ನೆಯಾಗಿದೆ.

ಬೆಂಗಳೂರು (ಏ.12): ಲಕ್ಷ್ಮಣ್‌ ಸವದಿ, ಎಸ್‌ಐ ಚಿಕ್ಕನಗೌಡರ್‌, ಆರ್‌.ಶಂಕರ್‌, ಸೊಗಡು ಶಿವಣ್ಣ... ಬಿಜೆಪಿ ಅಭ್ಯರ್ಥಿಗಳ ಮೊದಲ ಲಿಸ್ಟ್‌ ಬಿಡುಗಡೆಯಾಗುತ್ತಿದ್ದಂತೆ ಬಂಡಾಯ ಭುಗಿಲೆದ್ದಿದೆ. ಕೆಲವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದರೆ, ಇನ್ನೂ ಕೆಲವರು ಅಸಮಾಧಾನದಿಂದ ಕುದಿಯುತ್ತಿದ್ದಾರೆ.

ಬಿಜೆಪಿಗೆ ಈ ಬಂಡಾಯ ಮುಂದಿನ ಚುನಾವಣೆಯಲ್ಲಿ ಎಷ್ಟು ಕಡೆ ಗೆಲುವಿಗೆ ಅಡ್ಡಿಯಾಗುತ್ತದೆ ಎನ್ನುವ ಕುತೂಹಲ ಎಲ್ಲರಲ್ಲಿದೆ. ಈ ನಡುವೆ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಈ ಬಂಡಾಯದ ಲಾಭ ಪಡೆದುಕೊಳ್ಳಲು ಮುಂದಾಗಿದೆ.

ಭಟ್ಕಳದಲ್ಲಿ ಶುರುವಾಯ್ತು ತಳಮಳ, ಜೆಡಿಎಸ್‌ನಿಂದ ಹಿರಿಯ ವಕೀಲ ನಾಗೇಂದ್ರ ನಾಯ್ಕ್‌ ಅಭ್ಯರ್ಥಿ!

ಲಕ್ಷ್ಮಣ್‌ ಸವದಿಗೆ ಕಾಂಗ್ರೆಸ್‌ ಗಾಳ ಹಾಕುತ್ತಿದ್ದರೆ, ಇನ್ನೂ ಕೆಲ ನಾಯಕರು ಜೆಡಿಎಸ್ ಕಡೆ ಮುಖ ಮಾಡುವ ಸಾಧ್ಯತೆ ಇದೆ. ಕೆಲವರು ಚುನಾವಣೆಗೆ ಪಕ್ಷೇತರರಾಗಿ ನಿಲ್ಲುವ ಮೂಲಕ ಬಿಜೆಪಿ ಗೆಲುವಿಗೆ ಅಡ್ಡಿ ಪಡಿಸುವ ಇರಾದೆಯಲ್ಲಿದ್ದಾರೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more