ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಸಿಎಂ ಮಾಸ್ಟರ್ ಪ್ಲಾನ್: ರಾಜ್ಯಕ್ಕೆ ಬರಲಿದ್ದಾರೆ ಪಂಚ ಪಾಂಡವರು

ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಸಿಎಂ ಮಾಸ್ಟರ್ ಪ್ಲಾನ್: ರಾಜ್ಯಕ್ಕೆ ಬರಲಿದ್ದಾರೆ ಪಂಚ ಪಾಂಡವರು

Published : Jan 13, 2023, 12:44 PM ISTUpdated : Jan 13, 2023, 12:56 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಅಖಾಡ ರಂಗೇರಿದ್ದು, ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಸಿದ್ಧತೆ ನಡೆಸಿದೆ.
 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸದ್ದಿಲ್ಲದೆ ಕರ್ನಾಟಕ ಕುರುಕ್ಷೇತ್ರಕ್ಕೆ ಸಜ್ಜಾಗಿದ್ದು, ಪಂಚ ಪಾಂಡವರನ್ನೇ ಚುನಾವಣಾ ರಣರಂಗದ  ಅಖಾಡಕ್ಕಿಳಿಸುತ್ತಿದ್ದಾರೆ. ಶತಾಯಗತಾಯ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಪ್ಲಾನ್‌ ನಡೆದಿದ್ದು, ಕೇಂದ್ರದಿಂದಲೇ ಐವರು ಸ್ಟಾರ್‌ ನಾಯಕರನ್ನು ರಾಜ್ಯಕ್ಕೆ ಕರೆತರಲು ಸ್ಕೆಚ್‌ ಹಾಕಲಾಗಿದೆ. ಪಂಚ ಪಾಂಡವರ ಮೂಲಕ ಪಾಂಚಜನ್ಯ ಮೊಳಗಿಸಲು ಸಿಎಂ ತಯಾರಿ ನಡೆಸಿದ್ದಾರೆ. ನರೇಂದ್ರ ಮೋದಿ, ಅಮಿತ್‌ ಶಾ, ಜೆ.ಪಿ ನಡ್ಡಾ, ರಾಜನಾಥ್‌ ಸಿಂಗ್‌ ಹಾಗೂ ಯೋಗಿ ಆದಿತ್ಯನಾಥ್‌ ಅವರನ್ನು ಕರೆಸಿ ರಾಜ್ಯದಲ್ಲಿ ಹಲವು ಕಾರ್ಯಕ್ರಮಕ್ಕೆ ಪ್ಲಾನ್‌ ರೂಪಿಸಲಾಗಿದೆ. ಮೊದಲು ಇಲಾಖಾ ಕಾರ್ಯಕ್ರಮಕ್ಕೆ ಕೇಂದ್ರ ಮಂತ್ರಿಗಳನ್ನು ಕರೆಸೋದು. ಬಳಿಕ ರಾಜಕೀಯ ಕಾರ್ಯಕ್ರಮಗಳಿಗೆ ಕರೆಸುವ ಪ್ಲಾನ್‌ ನಡೆದಿದೆ. ಜನವರಿ ಹಾಗೂ ಫೆಬ್ರವರಿಯಲ್ಲಿ ಕೇಂದ್ರ ನಾಯಕರ ಬ್ಯಾಕ್‌ ಟು ಬ್ಯಾಕ್‌ ಕಾರ್ಯಕ್ರಮ ಇರಲಿದ್ದು, ಕೇಂದ್ರ ಮತ್ತು ರಾಜ್ಯದ ಯೋಜನೆಗಳನ್ನು ಮುಂದಿಟ್ಟು ಮತಬೇಟಿ ಶುರು ಮಾಡಲಿದ್ದಾರೆ.

ಮನೆಯಲ್ಲಿ ಮಾರಕಾಸ್ತ್ರ ಹಿಡಿದು ನಿಂತಿದ್ದ ರಾಬರ್ಸ್: ಸಿನಿಮೀಯ ರೀತಿಯಲ್ಲಿ ಸೆರೆಯಾಗಿದ್ದು ಹೇಗೆ?

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more