ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಸಿಎಂ ಮಾಸ್ಟರ್ ಪ್ಲಾನ್: ರಾಜ್ಯಕ್ಕೆ ಬರಲಿದ್ದಾರೆ ಪಂಚ ಪಾಂಡವರು

ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಸಿಎಂ ಮಾಸ್ಟರ್ ಪ್ಲಾನ್: ರಾಜ್ಯಕ್ಕೆ ಬರಲಿದ್ದಾರೆ ಪಂಚ ಪಾಂಡವರು

Published : Jan 13, 2023, 12:44 PM ISTUpdated : Jan 13, 2023, 12:56 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಅಖಾಡ ರಂಗೇರಿದ್ದು, ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಸಿದ್ಧತೆ ನಡೆಸಿದೆ.
 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸದ್ದಿಲ್ಲದೆ ಕರ್ನಾಟಕ ಕುರುಕ್ಷೇತ್ರಕ್ಕೆ ಸಜ್ಜಾಗಿದ್ದು, ಪಂಚ ಪಾಂಡವರನ್ನೇ ಚುನಾವಣಾ ರಣರಂಗದ  ಅಖಾಡಕ್ಕಿಳಿಸುತ್ತಿದ್ದಾರೆ. ಶತಾಯಗತಾಯ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಪ್ಲಾನ್‌ ನಡೆದಿದ್ದು, ಕೇಂದ್ರದಿಂದಲೇ ಐವರು ಸ್ಟಾರ್‌ ನಾಯಕರನ್ನು ರಾಜ್ಯಕ್ಕೆ ಕರೆತರಲು ಸ್ಕೆಚ್‌ ಹಾಕಲಾಗಿದೆ. ಪಂಚ ಪಾಂಡವರ ಮೂಲಕ ಪಾಂಚಜನ್ಯ ಮೊಳಗಿಸಲು ಸಿಎಂ ತಯಾರಿ ನಡೆಸಿದ್ದಾರೆ. ನರೇಂದ್ರ ಮೋದಿ, ಅಮಿತ್‌ ಶಾ, ಜೆ.ಪಿ ನಡ್ಡಾ, ರಾಜನಾಥ್‌ ಸಿಂಗ್‌ ಹಾಗೂ ಯೋಗಿ ಆದಿತ್ಯನಾಥ್‌ ಅವರನ್ನು ಕರೆಸಿ ರಾಜ್ಯದಲ್ಲಿ ಹಲವು ಕಾರ್ಯಕ್ರಮಕ್ಕೆ ಪ್ಲಾನ್‌ ರೂಪಿಸಲಾಗಿದೆ. ಮೊದಲು ಇಲಾಖಾ ಕಾರ್ಯಕ್ರಮಕ್ಕೆ ಕೇಂದ್ರ ಮಂತ್ರಿಗಳನ್ನು ಕರೆಸೋದು. ಬಳಿಕ ರಾಜಕೀಯ ಕಾರ್ಯಕ್ರಮಗಳಿಗೆ ಕರೆಸುವ ಪ್ಲಾನ್‌ ನಡೆದಿದೆ. ಜನವರಿ ಹಾಗೂ ಫೆಬ್ರವರಿಯಲ್ಲಿ ಕೇಂದ್ರ ನಾಯಕರ ಬ್ಯಾಕ್‌ ಟು ಬ್ಯಾಕ್‌ ಕಾರ್ಯಕ್ರಮ ಇರಲಿದ್ದು, ಕೇಂದ್ರ ಮತ್ತು ರಾಜ್ಯದ ಯೋಜನೆಗಳನ್ನು ಮುಂದಿಟ್ಟು ಮತಬೇಟಿ ಶುರು ಮಾಡಲಿದ್ದಾರೆ.

ಮನೆಯಲ್ಲಿ ಮಾರಕಾಸ್ತ್ರ ಹಿಡಿದು ನಿಂತಿದ್ದ ರಾಬರ್ಸ್: ಸಿನಿಮೀಯ ರೀತಿಯಲ್ಲಿ ಸೆರೆಯಾಗಿದ್ದು ಹೇಗೆ?

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
Read more