ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಸಿಎಂ ಮಾಸ್ಟರ್ ಪ್ಲಾನ್: ರಾಜ್ಯಕ್ಕೆ ಬರಲಿದ್ದಾರೆ ಪಂಚ ಪಾಂಡವರು

ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಸಿಎಂ ಮಾಸ್ಟರ್ ಪ್ಲಾನ್: ರಾಜ್ಯಕ್ಕೆ ಬರಲಿದ್ದಾರೆ ಪಂಚ ಪಾಂಡವರು

Published : Jan 13, 2023, 12:44 PM ISTUpdated : Jan 13, 2023, 12:56 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಅಖಾಡ ರಂಗೇರಿದ್ದು, ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಸಿದ್ಧತೆ ನಡೆಸಿದೆ.
 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸದ್ದಿಲ್ಲದೆ ಕರ್ನಾಟಕ ಕುರುಕ್ಷೇತ್ರಕ್ಕೆ ಸಜ್ಜಾಗಿದ್ದು, ಪಂಚ ಪಾಂಡವರನ್ನೇ ಚುನಾವಣಾ ರಣರಂಗದ  ಅಖಾಡಕ್ಕಿಳಿಸುತ್ತಿದ್ದಾರೆ. ಶತಾಯಗತಾಯ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಪ್ಲಾನ್‌ ನಡೆದಿದ್ದು, ಕೇಂದ್ರದಿಂದಲೇ ಐವರು ಸ್ಟಾರ್‌ ನಾಯಕರನ್ನು ರಾಜ್ಯಕ್ಕೆ ಕರೆತರಲು ಸ್ಕೆಚ್‌ ಹಾಕಲಾಗಿದೆ. ಪಂಚ ಪಾಂಡವರ ಮೂಲಕ ಪಾಂಚಜನ್ಯ ಮೊಳಗಿಸಲು ಸಿಎಂ ತಯಾರಿ ನಡೆಸಿದ್ದಾರೆ. ನರೇಂದ್ರ ಮೋದಿ, ಅಮಿತ್‌ ಶಾ, ಜೆ.ಪಿ ನಡ್ಡಾ, ರಾಜನಾಥ್‌ ಸಿಂಗ್‌ ಹಾಗೂ ಯೋಗಿ ಆದಿತ್ಯನಾಥ್‌ ಅವರನ್ನು ಕರೆಸಿ ರಾಜ್ಯದಲ್ಲಿ ಹಲವು ಕಾರ್ಯಕ್ರಮಕ್ಕೆ ಪ್ಲಾನ್‌ ರೂಪಿಸಲಾಗಿದೆ. ಮೊದಲು ಇಲಾಖಾ ಕಾರ್ಯಕ್ರಮಕ್ಕೆ ಕೇಂದ್ರ ಮಂತ್ರಿಗಳನ್ನು ಕರೆಸೋದು. ಬಳಿಕ ರಾಜಕೀಯ ಕಾರ್ಯಕ್ರಮಗಳಿಗೆ ಕರೆಸುವ ಪ್ಲಾನ್‌ ನಡೆದಿದೆ. ಜನವರಿ ಹಾಗೂ ಫೆಬ್ರವರಿಯಲ್ಲಿ ಕೇಂದ್ರ ನಾಯಕರ ಬ್ಯಾಕ್‌ ಟು ಬ್ಯಾಕ್‌ ಕಾರ್ಯಕ್ರಮ ಇರಲಿದ್ದು, ಕೇಂದ್ರ ಮತ್ತು ರಾಜ್ಯದ ಯೋಜನೆಗಳನ್ನು ಮುಂದಿಟ್ಟು ಮತಬೇಟಿ ಶುರು ಮಾಡಲಿದ್ದಾರೆ.

ಮನೆಯಲ್ಲಿ ಮಾರಕಾಸ್ತ್ರ ಹಿಡಿದು ನಿಂತಿದ್ದ ರಾಬರ್ಸ್: ಸಿನಿಮೀಯ ರೀತಿಯಲ್ಲಿ ಸೆರೆಯಾಗಿದ್ದು ಹೇಗೆ?

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more