ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಸಿಎಂ ಮಾಸ್ಟರ್ ಪ್ಲಾನ್: ರಾಜ್ಯಕ್ಕೆ ಬರಲಿದ್ದಾರೆ ಪಂಚ ಪಾಂಡವರು

ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಸಿಎಂ ಮಾಸ್ಟರ್ ಪ್ಲಾನ್: ರಾಜ್ಯಕ್ಕೆ ಬರಲಿದ್ದಾರೆ ಪಂಚ ಪಾಂಡವರು

Published : Jan 13, 2023, 12:44 PM ISTUpdated : Jan 13, 2023, 12:56 PM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಅಖಾಡ ರಂಗೇರಿದ್ದು, ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಸಿದ್ಧತೆ ನಡೆಸಿದೆ.
 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸದ್ದಿಲ್ಲದೆ ಕರ್ನಾಟಕ ಕುರುಕ್ಷೇತ್ರಕ್ಕೆ ಸಜ್ಜಾಗಿದ್ದು, ಪಂಚ ಪಾಂಡವರನ್ನೇ ಚುನಾವಣಾ ರಣರಂಗದ  ಅಖಾಡಕ್ಕಿಳಿಸುತ್ತಿದ್ದಾರೆ. ಶತಾಯಗತಾಯ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಪ್ಲಾನ್‌ ನಡೆದಿದ್ದು, ಕೇಂದ್ರದಿಂದಲೇ ಐವರು ಸ್ಟಾರ್‌ ನಾಯಕರನ್ನು ರಾಜ್ಯಕ್ಕೆ ಕರೆತರಲು ಸ್ಕೆಚ್‌ ಹಾಕಲಾಗಿದೆ. ಪಂಚ ಪಾಂಡವರ ಮೂಲಕ ಪಾಂಚಜನ್ಯ ಮೊಳಗಿಸಲು ಸಿಎಂ ತಯಾರಿ ನಡೆಸಿದ್ದಾರೆ. ನರೇಂದ್ರ ಮೋದಿ, ಅಮಿತ್‌ ಶಾ, ಜೆ.ಪಿ ನಡ್ಡಾ, ರಾಜನಾಥ್‌ ಸಿಂಗ್‌ ಹಾಗೂ ಯೋಗಿ ಆದಿತ್ಯನಾಥ್‌ ಅವರನ್ನು ಕರೆಸಿ ರಾಜ್ಯದಲ್ಲಿ ಹಲವು ಕಾರ್ಯಕ್ರಮಕ್ಕೆ ಪ್ಲಾನ್‌ ರೂಪಿಸಲಾಗಿದೆ. ಮೊದಲು ಇಲಾಖಾ ಕಾರ್ಯಕ್ರಮಕ್ಕೆ ಕೇಂದ್ರ ಮಂತ್ರಿಗಳನ್ನು ಕರೆಸೋದು. ಬಳಿಕ ರಾಜಕೀಯ ಕಾರ್ಯಕ್ರಮಗಳಿಗೆ ಕರೆಸುವ ಪ್ಲಾನ್‌ ನಡೆದಿದೆ. ಜನವರಿ ಹಾಗೂ ಫೆಬ್ರವರಿಯಲ್ಲಿ ಕೇಂದ್ರ ನಾಯಕರ ಬ್ಯಾಕ್‌ ಟು ಬ್ಯಾಕ್‌ ಕಾರ್ಯಕ್ರಮ ಇರಲಿದ್ದು, ಕೇಂದ್ರ ಮತ್ತು ರಾಜ್ಯದ ಯೋಜನೆಗಳನ್ನು ಮುಂದಿಟ್ಟು ಮತಬೇಟಿ ಶುರು ಮಾಡಲಿದ್ದಾರೆ.

ಮನೆಯಲ್ಲಿ ಮಾರಕಾಸ್ತ್ರ ಹಿಡಿದು ನಿಂತಿದ್ದ ರಾಬರ್ಸ್: ಸಿನಿಮೀಯ ರೀತಿಯಲ್ಲಿ ಸೆರೆಯಾಗಿದ್ದು ಹೇಗೆ?

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more