ಕೋಲಾರದಲ್ಲಿ ಸಿದ್ದುಗಾಗಿ ಮನೆ ಹುಡುಕಾಟ: ಇತ್ತ ಟಗರು ಬೇಟೆಗೆ ಕೇಸರಿ ಖೆಡ್ಡಾ

ಕೋಲಾರದಲ್ಲಿ ಸಿದ್ದುಗಾಗಿ ಮನೆ ಹುಡುಕಾಟ: ಇತ್ತ ಟಗರು ಬೇಟೆಗೆ ಕೇಸರಿ ಖೆಡ್ಡಾ

Published : Jan 21, 2023, 01:37 PM IST

ಸಿದ್ದರಾಮಯ್ಯ ಕೋಲಾರ ಸುತ್ತಮುತ್ತ ಮನೆ ಹುಡುಕಾಟ ನಡೆಸ್ತಿದ್ದಾರೆ. ಸಿದ್ದು ಮನೆ ಹುಡುಕೋ ಮೊದ್ಲೋ ಅವರನ್ನು ಮನೆಗೆ ಕಳುಹಿಸಲು ಬಿಜೆಪಿ ಪ್ಲಾನ್ ಮಾಡ್ತಿದೆ.
 

ಕೋಲಾರ ಎಂಟ್ರಿಗೂ ಮುನ್ನವೇ NH 75ನಲ್ಲಿ ಮನೆ ಹುಡುಕುತ್ತಿದ್ದಾರೆ ಸಿದ್ದರಾಮಯ್ಯ. ಮನೆ ಸಿಗುವ ಮೊದ್ಲೇ ಅವರನ್ನು ಮನೆಗೆ ಕಳುಹಿಸಲು ಕೇಸರಿ ಪಾಳೆಯದಲ್ಲಿ ಸಿದ್ಧವಾಗಿದೆ. ಅತ್ತ ವಾಸ್ತು ಪ್ರಕಾರವೇ ಮನೆ, ಕಚೇರಿಗಾಗಿ ಸಿದ್ದರಾಮಯ್ಯ ಬೆಂಬಲಿಗರ ಹುಡುಕಾಟ ನಡೆದಿದ್ದು, ಇತ್ತ ಸಿದ್ದು ಸೋಲಿಗೆ ಕೇಸರಿ ಕಲಿಗಳು ಚಕ್ರವ್ಯೂಹ ಹೆಣೆಯುತ್ತಿದ್ದಾರೆ. ದಿನದಿಂದ ದಿನಕ್ಕೆ ರಂಗೇರ್ತಾ ಕೋಲಾರ ರಣರಂಗ ಇದ್ದು, ಆ ರಣರಂಗದಿಂದ ನುಗ್ಗಿ ಬಂದಿರೋ ರೋಚಕ ಸುದ್ದಿಯ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.

Big3 ಹಸಿದವರ ಹೊಟ್ಟೆ ತುಂಬಿಸೋ ಕಾಯಕಯೋಗಿ: ಚಿನ್ನಾಭರಣದ ಬ್ಯಾಗ್ ಮರಳಿ‌ಸಿ ಎಲ್ಲರ ಮನ ಗೆದ್ದ ಸಾರಿಗೆ ಸಿಬ್ಬಂದಿ

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more