ಕೋಲಾರದಲ್ಲಿ ಸಿದ್ದುಗಾಗಿ ಮನೆ ಹುಡುಕಾಟ: ಇತ್ತ ಟಗರು ಬೇಟೆಗೆ ಕೇಸರಿ ಖೆಡ್ಡಾ

ಕೋಲಾರದಲ್ಲಿ ಸಿದ್ದುಗಾಗಿ ಮನೆ ಹುಡುಕಾಟ: ಇತ್ತ ಟಗರು ಬೇಟೆಗೆ ಕೇಸರಿ ಖೆಡ್ಡಾ

Published : Jan 21, 2023, 01:37 PM IST

ಸಿದ್ದರಾಮಯ್ಯ ಕೋಲಾರ ಸುತ್ತಮುತ್ತ ಮನೆ ಹುಡುಕಾಟ ನಡೆಸ್ತಿದ್ದಾರೆ. ಸಿದ್ದು ಮನೆ ಹುಡುಕೋ ಮೊದ್ಲೋ ಅವರನ್ನು ಮನೆಗೆ ಕಳುಹಿಸಲು ಬಿಜೆಪಿ ಪ್ಲಾನ್ ಮಾಡ್ತಿದೆ.
 

ಕೋಲಾರ ಎಂಟ್ರಿಗೂ ಮುನ್ನವೇ NH 75ನಲ್ಲಿ ಮನೆ ಹುಡುಕುತ್ತಿದ್ದಾರೆ ಸಿದ್ದರಾಮಯ್ಯ. ಮನೆ ಸಿಗುವ ಮೊದ್ಲೇ ಅವರನ್ನು ಮನೆಗೆ ಕಳುಹಿಸಲು ಕೇಸರಿ ಪಾಳೆಯದಲ್ಲಿ ಸಿದ್ಧವಾಗಿದೆ. ಅತ್ತ ವಾಸ್ತು ಪ್ರಕಾರವೇ ಮನೆ, ಕಚೇರಿಗಾಗಿ ಸಿದ್ದರಾಮಯ್ಯ ಬೆಂಬಲಿಗರ ಹುಡುಕಾಟ ನಡೆದಿದ್ದು, ಇತ್ತ ಸಿದ್ದು ಸೋಲಿಗೆ ಕೇಸರಿ ಕಲಿಗಳು ಚಕ್ರವ್ಯೂಹ ಹೆಣೆಯುತ್ತಿದ್ದಾರೆ. ದಿನದಿಂದ ದಿನಕ್ಕೆ ರಂಗೇರ್ತಾ ಕೋಲಾರ ರಣರಂಗ ಇದ್ದು, ಆ ರಣರಂಗದಿಂದ ನುಗ್ಗಿ ಬಂದಿರೋ ರೋಚಕ ಸುದ್ದಿಯ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.

Big3 ಹಸಿದವರ ಹೊಟ್ಟೆ ತುಂಬಿಸೋ ಕಾಯಕಯೋಗಿ: ಚಿನ್ನಾಭರಣದ ಬ್ಯಾಗ್ ಮರಳಿ‌ಸಿ ಎಲ್ಲರ ಮನ ಗೆದ್ದ ಸಾರಿಗೆ ಸಿಬ್ಬಂದಿ

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more