ಕೋಲಾರದಲ್ಲಿ ಸಿದ್ದುಗಾಗಿ ಮನೆ ಹುಡುಕಾಟ: ಇತ್ತ ಟಗರು ಬೇಟೆಗೆ ಕೇಸರಿ ಖೆಡ್ಡಾ

ಕೋಲಾರದಲ್ಲಿ ಸಿದ್ದುಗಾಗಿ ಮನೆ ಹುಡುಕಾಟ: ಇತ್ತ ಟಗರು ಬೇಟೆಗೆ ಕೇಸರಿ ಖೆಡ್ಡಾ

Published : Jan 21, 2023, 01:37 PM IST

ಸಿದ್ದರಾಮಯ್ಯ ಕೋಲಾರ ಸುತ್ತಮುತ್ತ ಮನೆ ಹುಡುಕಾಟ ನಡೆಸ್ತಿದ್ದಾರೆ. ಸಿದ್ದು ಮನೆ ಹುಡುಕೋ ಮೊದ್ಲೋ ಅವರನ್ನು ಮನೆಗೆ ಕಳುಹಿಸಲು ಬಿಜೆಪಿ ಪ್ಲಾನ್ ಮಾಡ್ತಿದೆ.
 

ಕೋಲಾರ ಎಂಟ್ರಿಗೂ ಮುನ್ನವೇ NH 75ನಲ್ಲಿ ಮನೆ ಹುಡುಕುತ್ತಿದ್ದಾರೆ ಸಿದ್ದರಾಮಯ್ಯ. ಮನೆ ಸಿಗುವ ಮೊದ್ಲೇ ಅವರನ್ನು ಮನೆಗೆ ಕಳುಹಿಸಲು ಕೇಸರಿ ಪಾಳೆಯದಲ್ಲಿ ಸಿದ್ಧವಾಗಿದೆ. ಅತ್ತ ವಾಸ್ತು ಪ್ರಕಾರವೇ ಮನೆ, ಕಚೇರಿಗಾಗಿ ಸಿದ್ದರಾಮಯ್ಯ ಬೆಂಬಲಿಗರ ಹುಡುಕಾಟ ನಡೆದಿದ್ದು, ಇತ್ತ ಸಿದ್ದು ಸೋಲಿಗೆ ಕೇಸರಿ ಕಲಿಗಳು ಚಕ್ರವ್ಯೂಹ ಹೆಣೆಯುತ್ತಿದ್ದಾರೆ. ದಿನದಿಂದ ದಿನಕ್ಕೆ ರಂಗೇರ್ತಾ ಕೋಲಾರ ರಣರಂಗ ಇದ್ದು, ಆ ರಣರಂಗದಿಂದ ನುಗ್ಗಿ ಬಂದಿರೋ ರೋಚಕ ಸುದ್ದಿಯ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ.

Big3 ಹಸಿದವರ ಹೊಟ್ಟೆ ತುಂಬಿಸೋ ಕಾಯಕಯೋಗಿ: ಚಿನ್ನಾಭರಣದ ಬ್ಯಾಗ್ ಮರಳಿ‌ಸಿ ಎಲ್ಲರ ಮನ ಗೆದ್ದ ಸಾರಿಗೆ ಸಿಬ್ಬಂದಿ

21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
Read more