ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಸಮರ: 'ಶವ ರಾಜಕಾರಣ'ದ ರಹಸ್ಯ ಏನು?

ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಸಮರ: 'ಶವ ರಾಜಕಾರಣ'ದ ರಹಸ್ಯ ಏನು?

Published : Feb 01, 2023, 04:25 PM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕೋಕೆ ಬಿಜೆಪಿ ಪದ್ಮವ್ಯೂಹ ರಚಿಸಿದೆ‌.

ರಾಜ್ಯ ವಿಧಾನಸಭಾ ಅಖಾಡಕ್ಕೆ ಕಮಲ ಪಾಳೆಯ ಸರಿಯಾದ ಪ್ಲಾನ್ ಮಾಡಿಕೊಂಡು ಅಖಾಡಕ್ಕ ಧುಮುಕಲು ಸಜ್ಜಾಗಿದೆ. ಕಾಂಗ್ರೆಸ್ ವಿರುದ್ಧ ಸಮರ ಘೋಷಿಸುಶ ಮನ್ನ, ಕೈ ಮುಖಂಡರನ್ನೇ ಟಾರ್ಗೆಟ್ ಮಾಡಿಕೊಂಡಿರುವ ಹಾಗೆ ಕಾಣುತ್ತಿದೆ. ಕೈ ಪಾಳೆಯದ ರಣವೀರರ ವಿರುದ್ಧ ಬಿಜೆಪಿ ವಿಚಿತ್ರ ಪದ್ಮವ್ಯೂಹ ಸಿದ್ಧಪಡಿ‌ಸಿದೆ‌. ಕನಕಪುರ ಬಂಡೆ ಡಿಕೆಶಿಗೆ ಗೋಕಾಕ್ ಸಾಹುಕಾರ್ ರಮೇಶ್ ಜಾರಕಿಹೊಳಿ ಸವಾಲ್ ಹಾಕಿದ್ದಾರೆ. ಇದೀಗ ಟಗರಿಗೆ ಟಕ್ಕರ್ ಕೊಡೋಕೆ ಬಿಜೆಪಿ ಸಿದ್ಧವಾಗಿದೆ. ಚುನಾವಣೆ ಹೊತ್ತಲ್ಲಿ ಶವ ರಾಜಕಾರಣ ನಡೀತಿರೋದ್ಯಾಕೆ? ಕೇಸರಿ ಪಾಳಯದ ರಹಸ್ಯ ರಣತಂತ್ರವೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಕನಕಪುರ 'ಬಂಡೆ' ಹೊಡೆಯಲು ಸಾಹುಕಾರ್ ಸ್ಕೆಚ್: ಡಿಕೆಶಿ ವಿರುದ್ಧ 'ಸಿಡಿ' ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more