ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಸಮರ: 'ಶವ ರಾಜಕಾರಣ'ದ ರಹಸ್ಯ ಏನು?

ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಸಮರ: 'ಶವ ರಾಜಕಾರಣ'ದ ರಹಸ್ಯ ಏನು?

Published : Feb 01, 2023, 04:25 PM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕೋಕೆ ಬಿಜೆಪಿ ಪದ್ಮವ್ಯೂಹ ರಚಿಸಿದೆ‌.

ರಾಜ್ಯ ವಿಧಾನಸಭಾ ಅಖಾಡಕ್ಕೆ ಕಮಲ ಪಾಳೆಯ ಸರಿಯಾದ ಪ್ಲಾನ್ ಮಾಡಿಕೊಂಡು ಅಖಾಡಕ್ಕ ಧುಮುಕಲು ಸಜ್ಜಾಗಿದೆ. ಕಾಂಗ್ರೆಸ್ ವಿರುದ್ಧ ಸಮರ ಘೋಷಿಸುಶ ಮನ್ನ, ಕೈ ಮುಖಂಡರನ್ನೇ ಟಾರ್ಗೆಟ್ ಮಾಡಿಕೊಂಡಿರುವ ಹಾಗೆ ಕಾಣುತ್ತಿದೆ. ಕೈ ಪಾಳೆಯದ ರಣವೀರರ ವಿರುದ್ಧ ಬಿಜೆಪಿ ವಿಚಿತ್ರ ಪದ್ಮವ್ಯೂಹ ಸಿದ್ಧಪಡಿ‌ಸಿದೆ‌. ಕನಕಪುರ ಬಂಡೆ ಡಿಕೆಶಿಗೆ ಗೋಕಾಕ್ ಸಾಹುಕಾರ್ ರಮೇಶ್ ಜಾರಕಿಹೊಳಿ ಸವಾಲ್ ಹಾಕಿದ್ದಾರೆ. ಇದೀಗ ಟಗರಿಗೆ ಟಕ್ಕರ್ ಕೊಡೋಕೆ ಬಿಜೆಪಿ ಸಿದ್ಧವಾಗಿದೆ. ಚುನಾವಣೆ ಹೊತ್ತಲ್ಲಿ ಶವ ರಾಜಕಾರಣ ನಡೀತಿರೋದ್ಯಾಕೆ? ಕೇಸರಿ ಪಾಳಯದ ರಹಸ್ಯ ರಣತಂತ್ರವೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಕನಕಪುರ 'ಬಂಡೆ' ಹೊಡೆಯಲು ಸಾಹುಕಾರ್ ಸ್ಕೆಚ್: ಡಿಕೆಶಿ ವಿರುದ್ಧ 'ಸಿಡಿ' ...

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more