ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಸಮರ: 'ಶವ ರಾಜಕಾರಣ'ದ ರಹಸ್ಯ ಏನು?

ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಸಮರ: 'ಶವ ರಾಜಕಾರಣ'ದ ರಹಸ್ಯ ಏನು?

Published : Feb 01, 2023, 04:25 PM IST

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರನ್ನು ಕಟ್ಟಿ ಹಾಕೋಕೆ ಬಿಜೆಪಿ ಪದ್ಮವ್ಯೂಹ ರಚಿಸಿದೆ‌.

ರಾಜ್ಯ ವಿಧಾನಸಭಾ ಅಖಾಡಕ್ಕೆ ಕಮಲ ಪಾಳೆಯ ಸರಿಯಾದ ಪ್ಲಾನ್ ಮಾಡಿಕೊಂಡು ಅಖಾಡಕ್ಕ ಧುಮುಕಲು ಸಜ್ಜಾಗಿದೆ. ಕಾಂಗ್ರೆಸ್ ವಿರುದ್ಧ ಸಮರ ಘೋಷಿಸುಶ ಮನ್ನ, ಕೈ ಮುಖಂಡರನ್ನೇ ಟಾರ್ಗೆಟ್ ಮಾಡಿಕೊಂಡಿರುವ ಹಾಗೆ ಕಾಣುತ್ತಿದೆ. ಕೈ ಪಾಳೆಯದ ರಣವೀರರ ವಿರುದ್ಧ ಬಿಜೆಪಿ ವಿಚಿತ್ರ ಪದ್ಮವ್ಯೂಹ ಸಿದ್ಧಪಡಿ‌ಸಿದೆ‌. ಕನಕಪುರ ಬಂಡೆ ಡಿಕೆಶಿಗೆ ಗೋಕಾಕ್ ಸಾಹುಕಾರ್ ರಮೇಶ್ ಜಾರಕಿಹೊಳಿ ಸವಾಲ್ ಹಾಕಿದ್ದಾರೆ. ಇದೀಗ ಟಗರಿಗೆ ಟಕ್ಕರ್ ಕೊಡೋಕೆ ಬಿಜೆಪಿ ಸಿದ್ಧವಾಗಿದೆ. ಚುನಾವಣೆ ಹೊತ್ತಲ್ಲಿ ಶವ ರಾಜಕಾರಣ ನಡೀತಿರೋದ್ಯಾಕೆ? ಕೇಸರಿ ಪಾಳಯದ ರಹಸ್ಯ ರಣತಂತ್ರವೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಕನಕಪುರ 'ಬಂಡೆ' ಹೊಡೆಯಲು ಸಾಹುಕಾರ್ ಸ್ಕೆಚ್: ಡಿಕೆಶಿ ವಿರುದ್ಧ 'ಸಿಡಿ' ...

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more