ಉತ್ತರ ಪ್ರದೇಶದಂತೆ ರಾಜ್ಯದಲ್ಲಿ ಬದಲಾವಣೆ ಸಾಧ್ಯತೆ: ಶಾಸಕ ಸಿ.ಟಿ ರವಿ

ಉತ್ತರ ಪ್ರದೇಶದಂತೆ ರಾಜ್ಯದಲ್ಲಿ ಬದಲಾವಣೆ ಸಾಧ್ಯತೆ: ಶಾಸಕ ಸಿ.ಟಿ ರವಿ

Published : Jan 29, 2023, 03:54 PM ISTUpdated : Jan 29, 2023, 04:18 PM IST

ಉತ್ತರ ಪ್ರದೇಶದ ಮಾಡೆಲ್ ಕರ್ನಾಟಕ ರಾಜ್ಯದಲ್ಲಿಯೂ ಜಾರಿಯಾಗುತ್ತಾ ಎಂಬ ಚರ್ಚೆ ಶುರುವಾಗಿದ್ದು, ಈ ಕುರಿತು ಬಿಜೆಪಿ ನಾಯಕ ಸಿ‌.ಟಿ ರವಿ ಸುಳಿವು ನೀಡಿದ್ದಾರೆ.

ಉತ್ತರ ಪ್ರದೇಶದಂತೆ ರಾಜ್ಯದಲ್ಲಿಯೂ ಬದಲಾವಣೆ ಸಾಧ್ಯತೆಯಿದೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ 10 ಕ್ಷೇತ್ರದಿಂದ 73 ಕ್ಷೇತ್ರ ಹೆಚ್ಚಳವಾಗಿದೆ. ಅಮಿತ್‌ ಶಾ ನೇತೃತ್ವದಲ್ಲಿ ಉತ್ತರ ಪ್ರದೇಶ ಬದಲಾವಣೆ ಆಯ್ತು, ಇದಕ್ಕಿಂತ ದೊಡ್ಡ ಉದಾರಣೆ ಬೇಡ ಅಂದುಕೊಂಡಿದ್ದೇನೆ  ಎಂದು ಸಿ.ಟಿ ರವಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ 18ಕ್ಕೆ 18 ಸ್ಥಾನ ಗೆಲ್ಲುವುದು ನಮ್ಮ ಗುರಿ, ಅದಕ್ಕೆ ಬೇಕಾದ ಪೂರಕ ತಯಾರಿ ಮಾಡಿಕೊಳ್ಳುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more