ಉತ್ತರ ಪ್ರದೇಶದಂತೆ ರಾಜ್ಯದಲ್ಲಿ ಬದಲಾವಣೆ ಸಾಧ್ಯತೆ: ಶಾಸಕ ಸಿ.ಟಿ ರವಿ

ಉತ್ತರ ಪ್ರದೇಶದಂತೆ ರಾಜ್ಯದಲ್ಲಿ ಬದಲಾವಣೆ ಸಾಧ್ಯತೆ: ಶಾಸಕ ಸಿ.ಟಿ ರವಿ

Published : Jan 29, 2023, 03:54 PM ISTUpdated : Jan 29, 2023, 04:18 PM IST

ಉತ್ತರ ಪ್ರದೇಶದ ಮಾಡೆಲ್ ಕರ್ನಾಟಕ ರಾಜ್ಯದಲ್ಲಿಯೂ ಜಾರಿಯಾಗುತ್ತಾ ಎಂಬ ಚರ್ಚೆ ಶುರುವಾಗಿದ್ದು, ಈ ಕುರಿತು ಬಿಜೆಪಿ ನಾಯಕ ಸಿ‌.ಟಿ ರವಿ ಸುಳಿವು ನೀಡಿದ್ದಾರೆ.

ಉತ್ತರ ಪ್ರದೇಶದಂತೆ ರಾಜ್ಯದಲ್ಲಿಯೂ ಬದಲಾವಣೆ ಸಾಧ್ಯತೆಯಿದೆ ಎಂದು ಬಿಜೆಪಿ ಶಾಸಕ ಸಿ.ಟಿ ರವಿ ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ 10 ಕ್ಷೇತ್ರದಿಂದ 73 ಕ್ಷೇತ್ರ ಹೆಚ್ಚಳವಾಗಿದೆ. ಅಮಿತ್‌ ಶಾ ನೇತೃತ್ವದಲ್ಲಿ ಉತ್ತರ ಪ್ರದೇಶ ಬದಲಾವಣೆ ಆಯ್ತು, ಇದಕ್ಕಿಂತ ದೊಡ್ಡ ಉದಾರಣೆ ಬೇಡ ಅಂದುಕೊಂಡಿದ್ದೇನೆ  ಎಂದು ಸಿ.ಟಿ ರವಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ 18ಕ್ಕೆ 18 ಸ್ಥಾನ ಗೆಲ್ಲುವುದು ನಮ್ಮ ಗುರಿ, ಅದಕ್ಕೆ ಬೇಕಾದ ಪೂರಕ ತಯಾರಿ ಮಾಡಿಕೊಳ್ಳುತ್ತಿದ್ದೇವೆ ಎಂದು ಅವರು ತಿಳಿಸಿದ್ದಾರೆ.

22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
Read more