ಚುನಾವಣೆಗೆ ಬಿಜೆಪಿ ಮಹಾಪ್ಲ್ಯಾನ್, ಪರಾಜಿತ ಅಭ್ಯರ್ಥಿಗಳಿಗೆ ಶುರುವಾಯ್ತು ಟೆನ್ಶನ್, ಇಲ್ಲಿದೆ ಸಭೆಯ ಇನ್ಫಾರ್ಮೆಶನ್

ಚುನಾವಣೆಗೆ ಬಿಜೆಪಿ ಮಹಾಪ್ಲ್ಯಾನ್, ಪರಾಜಿತ ಅಭ್ಯರ್ಥಿಗಳಿಗೆ ಶುರುವಾಯ್ತು ಟೆನ್ಶನ್, ಇಲ್ಲಿದೆ ಸಭೆಯ ಇನ್ಫಾರ್ಮೆಶನ್

Published : Aug 21, 2022, 11:32 AM IST

ಬಿಜೆಪಿ ನಿನ್ನೆ(ಶನಿವಾರ) ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ಪರಾಭವಗೊಂಡಿರುವ ಅಭ್ಯರ್ಥಿಗಳ ಸಭೆ ಮಾಡಿದ್ದು,.  ಮುಂಬರುವ ಚುನಾವಣೆಗೆ ಬಿಜೆಪಿ ಮಹಾಪ್ಲ್ಯಾನ್ ಮಾಡಿದೆ.

 ಬೆಂಗಳೂರು, (ಆಗಸ್ಟ್.21): ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಆರೇಳು ತಿಂಗಳುಗಳು ಬಾಕಿ ಇದೆ. ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕಾಂಗ್ರೆಸ್, ಬಿಜೆಪಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದು, ಎಲೆಕ್ಷನ್‌ಗೆ ಬೇಕಾದ ಎಲ್ಲಾ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿವೆ.ಮತ್ತೊಂದೆಡೆ ನಾಯಕರು ಟಿಕೆಟ್‌ಗಾಗಿ ಈಗಿನಿಂದಲೇ ಪೈಪೋಟಿ ನಡೆಸಿದ್ದಾರೆ.

ಬಿಜೆಪಿ ಸಚಿವ ಸೇರಿ ಇಬ್ಬರು ಕಾಂಗ್ರೆಸ್ ಸೇರಲು ಆಸಕ್ತಿ ಹೊಂದಿದ್ದಾರೆ: ಕೆ.ಎನ್.ರಾಜಣ್ಣ

ಇದಕ್ಕೆ ಪೂರಕವೆಂಬಂತೆ ಬಿಜೆಪಿ ನಿನ್ನೆ(ಶನಿವಾರ) ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ಪರಾಭವಗೊಂಡಿರುವ ಅಭ್ಯರ್ಥಿಗಳ ಸಭೆ ಮಾಡಿದ್ದು,.  ಮುಂಬರುವ ಚುನಾವಣೆಗೆ ಬಿಜೆಪಿ ಮಹಾಪ್ಲ್ಯಾನ್ ಮಾಡಿದೆ. ಅದರಲ್ಲೂ ಆಗಲೇ ಟಿಕೆಟ್‌ ಲೆಕ್ಕಾಚಾರ ಜೋರಾಗಿದ್ದು, ಪರಾಜಿತ ಅಭ್ಯರ್ಥಿಗಳಿಗೆ ಟೆನ್ಶನ್ ಶುರುವಾಗಿದೆ. ಹಾಗಾದ್ರೆ ಏನೆಲ್ಲಾ ಆಯ್ತು ಬಿಜೆಪಿ ಸಭೆಯಲ್ಲಿ ಎನ್ನುವ ಡಿಟೇಲ್ಸ್ ಇಲ್ಲಿದೆ.

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more