ಚುನಾವಣೆಗೆ ಬಿಜೆಪಿ ಮಹಾಪ್ಲ್ಯಾನ್, ಪರಾಜಿತ ಅಭ್ಯರ್ಥಿಗಳಿಗೆ ಶುರುವಾಯ್ತು ಟೆನ್ಶನ್, ಇಲ್ಲಿದೆ ಸಭೆಯ ಇನ್ಫಾರ್ಮೆಶನ್

ಚುನಾವಣೆಗೆ ಬಿಜೆಪಿ ಮಹಾಪ್ಲ್ಯಾನ್, ಪರಾಜಿತ ಅಭ್ಯರ್ಥಿಗಳಿಗೆ ಶುರುವಾಯ್ತು ಟೆನ್ಶನ್, ಇಲ್ಲಿದೆ ಸಭೆಯ ಇನ್ಫಾರ್ಮೆಶನ್

Published : Aug 21, 2022, 11:32 AM IST

ಬಿಜೆಪಿ ನಿನ್ನೆ(ಶನಿವಾರ) ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ಪರಾಭವಗೊಂಡಿರುವ ಅಭ್ಯರ್ಥಿಗಳ ಸಭೆ ಮಾಡಿದ್ದು,.  ಮುಂಬರುವ ಚುನಾವಣೆಗೆ ಬಿಜೆಪಿ ಮಹಾಪ್ಲ್ಯಾನ್ ಮಾಡಿದೆ.

 ಬೆಂಗಳೂರು, (ಆಗಸ್ಟ್.21): ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಆರೇಳು ತಿಂಗಳುಗಳು ಬಾಕಿ ಇದೆ. ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕಾಂಗ್ರೆಸ್, ಬಿಜೆಪಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದು, ಎಲೆಕ್ಷನ್‌ಗೆ ಬೇಕಾದ ಎಲ್ಲಾ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿವೆ.ಮತ್ತೊಂದೆಡೆ ನಾಯಕರು ಟಿಕೆಟ್‌ಗಾಗಿ ಈಗಿನಿಂದಲೇ ಪೈಪೋಟಿ ನಡೆಸಿದ್ದಾರೆ.

ಬಿಜೆಪಿ ಸಚಿವ ಸೇರಿ ಇಬ್ಬರು ಕಾಂಗ್ರೆಸ್ ಸೇರಲು ಆಸಕ್ತಿ ಹೊಂದಿದ್ದಾರೆ: ಕೆ.ಎನ್.ರಾಜಣ್ಣ

ಇದಕ್ಕೆ ಪೂರಕವೆಂಬಂತೆ ಬಿಜೆಪಿ ನಿನ್ನೆ(ಶನಿವಾರ) ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ಪರಾಭವಗೊಂಡಿರುವ ಅಭ್ಯರ್ಥಿಗಳ ಸಭೆ ಮಾಡಿದ್ದು,.  ಮುಂಬರುವ ಚುನಾವಣೆಗೆ ಬಿಜೆಪಿ ಮಹಾಪ್ಲ್ಯಾನ್ ಮಾಡಿದೆ. ಅದರಲ್ಲೂ ಆಗಲೇ ಟಿಕೆಟ್‌ ಲೆಕ್ಕಾಚಾರ ಜೋರಾಗಿದ್ದು, ಪರಾಜಿತ ಅಭ್ಯರ್ಥಿಗಳಿಗೆ ಟೆನ್ಶನ್ ಶುರುವಾಗಿದೆ. ಹಾಗಾದ್ರೆ ಏನೆಲ್ಲಾ ಆಯ್ತು ಬಿಜೆಪಿ ಸಭೆಯಲ್ಲಿ ಎನ್ನುವ ಡಿಟೇಲ್ಸ್ ಇಲ್ಲಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more