ಚುನಾವಣೆಗೆ ಬಿಜೆಪಿ ಮಹಾಪ್ಲ್ಯಾನ್, ಪರಾಜಿತ ಅಭ್ಯರ್ಥಿಗಳಿಗೆ ಶುರುವಾಯ್ತು ಟೆನ್ಶನ್, ಇಲ್ಲಿದೆ ಸಭೆಯ ಇನ್ಫಾರ್ಮೆಶನ್

ಚುನಾವಣೆಗೆ ಬಿಜೆಪಿ ಮಹಾಪ್ಲ್ಯಾನ್, ಪರಾಜಿತ ಅಭ್ಯರ್ಥಿಗಳಿಗೆ ಶುರುವಾಯ್ತು ಟೆನ್ಶನ್, ಇಲ್ಲಿದೆ ಸಭೆಯ ಇನ್ಫಾರ್ಮೆಶನ್

Published : Aug 21, 2022, 11:32 AM IST

ಬಿಜೆಪಿ ನಿನ್ನೆ(ಶನಿವಾರ) ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ಪರಾಭವಗೊಂಡಿರುವ ಅಭ್ಯರ್ಥಿಗಳ ಸಭೆ ಮಾಡಿದ್ದು,.  ಮುಂಬರುವ ಚುನಾವಣೆಗೆ ಬಿಜೆಪಿ ಮಹಾಪ್ಲ್ಯಾನ್ ಮಾಡಿದೆ.

 ಬೆಂಗಳೂರು, (ಆಗಸ್ಟ್.21): ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಆರೇಳು ತಿಂಗಳುಗಳು ಬಾಕಿ ಇದೆ. ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕಾಂಗ್ರೆಸ್, ಬಿಜೆಪಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದು, ಎಲೆಕ್ಷನ್‌ಗೆ ಬೇಕಾದ ಎಲ್ಲಾ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿವೆ.ಮತ್ತೊಂದೆಡೆ ನಾಯಕರು ಟಿಕೆಟ್‌ಗಾಗಿ ಈಗಿನಿಂದಲೇ ಪೈಪೋಟಿ ನಡೆಸಿದ್ದಾರೆ.

ಬಿಜೆಪಿ ಸಚಿವ ಸೇರಿ ಇಬ್ಬರು ಕಾಂಗ್ರೆಸ್ ಸೇರಲು ಆಸಕ್ತಿ ಹೊಂದಿದ್ದಾರೆ: ಕೆ.ಎನ್.ರಾಜಣ್ಣ

ಇದಕ್ಕೆ ಪೂರಕವೆಂಬಂತೆ ಬಿಜೆಪಿ ನಿನ್ನೆ(ಶನಿವಾರ) ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತ ಅಭ್ಯರ್ಥಿ ಹಾಗೂ ವಿಧಾನಪರಿಷತ್ ಚುನಾವಣೆಯಲ್ಲಿ ಪರಾಭವಗೊಂಡಿರುವ ಅಭ್ಯರ್ಥಿಗಳ ಸಭೆ ಮಾಡಿದ್ದು,.  ಮುಂಬರುವ ಚುನಾವಣೆಗೆ ಬಿಜೆಪಿ ಮಹಾಪ್ಲ್ಯಾನ್ ಮಾಡಿದೆ. ಅದರಲ್ಲೂ ಆಗಲೇ ಟಿಕೆಟ್‌ ಲೆಕ್ಕಾಚಾರ ಜೋರಾಗಿದ್ದು, ಪರಾಜಿತ ಅಭ್ಯರ್ಥಿಗಳಿಗೆ ಟೆನ್ಶನ್ ಶುರುವಾಗಿದೆ. ಹಾಗಾದ್ರೆ ಏನೆಲ್ಲಾ ಆಯ್ತು ಬಿಜೆಪಿ ಸಭೆಯಲ್ಲಿ ಎನ್ನುವ ಡಿಟೇಲ್ಸ್ ಇಲ್ಲಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more