ಬಿಜೆಪಿಯ ಜಾತಿ ತಂತ್ರ-ಅಭಿವೃದ್ಧಿಯ ಮಂತ್ರ: ಪ್ರಬಲ ಮಠಗಳಿಗೆ ಕೇಸರಿ ದಿಗ್ಗಜರ ಭೇಟಿಯ ಗುಟ್ಟೇನು?

ಬಿಜೆಪಿಯ ಜಾತಿ ತಂತ್ರ-ಅಭಿವೃದ್ಧಿಯ ಮಂತ್ರ: ಪ್ರಬಲ ಮಠಗಳಿಗೆ ಕೇಸರಿ ದಿಗ್ಗಜರ ಭೇಟಿಯ ಗುಟ್ಟೇನು?

Published : Jan 06, 2023, 11:58 AM IST

ಜಾತಿ ತಂತ್ರ ಹಾಗೂ ಅಭಿವೃದ್ಧಿಯ ಮಂತ್ರದಿಂದ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಪ್ಲಾನ್ ಮಾಡಿದೆ. ಇದು ಕೇಸರಿ ಪಡೆಯ ಪಾಲಿಗೆ ವಿಜಯವ್ಯೂಹವಾಗುತ್ತಾ ಎಂಬ ಡಿಟೇಲ್ಸ್ ಇಲ್ಲಿದೆ.
 

ಚುನಾವಣಾ ತಂತ್ರ ಹಾಗೂ ರಾಜಕೀಯ ಮಂತ್ರದ ಜೊತೆ ವಿಜಯವ್ಯೂಹಗಳನ್ನು ಹೆಣೆಯುವುದರಲ್ಲಿ ಬಿಜೆಪಿಯನ್ನು ಮೀರಿಸಿದ ರಾಜಕೀಯ ಪಕ್ಷ ಮತ್ತೊಂದಿಲ್ಲ. ಬಿಜೆಪಿ ಅಂದ್ರೆ ಪಕ್ಕಾ ಪ್ಲಾನ್, ಪಕ್ಕಾ ಆಪರೇಷನ್. ಕರ್ನಾಟಕ ಕುರುಕ್ಷೇತ್ರವನ್ನು ಗೆಲ್ಲೋದಕ್ಕೆ ಕೇಸರಿ ಪಕ್ಷ ಪ್ಲಾನ್ ಮಾಡಿದ್ದು, ಆಪರೇಷನ್'ನೊಂದಿಗೆ ಅಖಾಡಕ್ಕಿಳಿದಿದೆ. ಕೇಸರಿ ಪಾಳೆಯದ ಪ್ಲಾನ್ ಆಫ್ ಆ್ಯಕ್ಷನ್'ನ ಗುಟ್ಟು ಒಂದೊಂದಾಗಿ ರಟ್ಟಾಗ್ತಿದೆ. ಅಷ್ಟಕ್ಕೂ ಆ ಪ್ಲಾನ್, ಆಪರೇಷನ್ ಹಿಂದೆ ಅಡಗಿರೋ ಡೆಲ್ಲಿ ದಾಂಗುಡಿಯ ರಹಸ್ಯ ಏನು ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್: ಕ್ಲೀನ್ ಚಿಟ್ ಸಿಕ್ರೂ ಈಶ್ವರಪ್ಪಗೆ ಬಿಡದ ಸಂಕಷ್ಟ

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more