ಬಿಜೆಪಿಯ ಜಾತಿ ತಂತ್ರ-ಅಭಿವೃದ್ಧಿಯ ಮಂತ್ರ: ಪ್ರಬಲ ಮಠಗಳಿಗೆ ಕೇಸರಿ ದಿಗ್ಗಜರ ಭೇಟಿಯ ಗುಟ್ಟೇನು?

ಬಿಜೆಪಿಯ ಜಾತಿ ತಂತ್ರ-ಅಭಿವೃದ್ಧಿಯ ಮಂತ್ರ: ಪ್ರಬಲ ಮಠಗಳಿಗೆ ಕೇಸರಿ ದಿಗ್ಗಜರ ಭೇಟಿಯ ಗುಟ್ಟೇನು?

Published : Jan 06, 2023, 11:58 AM IST

ಜಾತಿ ತಂತ್ರ ಹಾಗೂ ಅಭಿವೃದ್ಧಿಯ ಮಂತ್ರದಿಂದ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಪ್ಲಾನ್ ಮಾಡಿದೆ. ಇದು ಕೇಸರಿ ಪಡೆಯ ಪಾಲಿಗೆ ವಿಜಯವ್ಯೂಹವಾಗುತ್ತಾ ಎಂಬ ಡಿಟೇಲ್ಸ್ ಇಲ್ಲಿದೆ.
 

ಚುನಾವಣಾ ತಂತ್ರ ಹಾಗೂ ರಾಜಕೀಯ ಮಂತ್ರದ ಜೊತೆ ವಿಜಯವ್ಯೂಹಗಳನ್ನು ಹೆಣೆಯುವುದರಲ್ಲಿ ಬಿಜೆಪಿಯನ್ನು ಮೀರಿಸಿದ ರಾಜಕೀಯ ಪಕ್ಷ ಮತ್ತೊಂದಿಲ್ಲ. ಬಿಜೆಪಿ ಅಂದ್ರೆ ಪಕ್ಕಾ ಪ್ಲಾನ್, ಪಕ್ಕಾ ಆಪರೇಷನ್. ಕರ್ನಾಟಕ ಕುರುಕ್ಷೇತ್ರವನ್ನು ಗೆಲ್ಲೋದಕ್ಕೆ ಕೇಸರಿ ಪಕ್ಷ ಪ್ಲಾನ್ ಮಾಡಿದ್ದು, ಆಪರೇಷನ್'ನೊಂದಿಗೆ ಅಖಾಡಕ್ಕಿಳಿದಿದೆ. ಕೇಸರಿ ಪಾಳೆಯದ ಪ್ಲಾನ್ ಆಫ್ ಆ್ಯಕ್ಷನ್'ನ ಗುಟ್ಟು ಒಂದೊಂದಾಗಿ ರಟ್ಟಾಗ್ತಿದೆ. ಅಷ್ಟಕ್ಕೂ ಆ ಪ್ಲಾನ್, ಆಪರೇಷನ್ ಹಿಂದೆ ಅಡಗಿರೋ ಡೆಲ್ಲಿ ದಾಂಗುಡಿಯ ರಹಸ್ಯ ಏನು ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್: ಕ್ಲೀನ್ ಚಿಟ್ ಸಿಕ್ರೂ ಈಶ್ವರಪ್ಪಗೆ ಬಿಡದ ಸಂಕಷ್ಟ

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more