ಬಿಜೆಪಿಯ ಜಾತಿ ತಂತ್ರ-ಅಭಿವೃದ್ಧಿಯ ಮಂತ್ರ: ಪ್ರಬಲ ಮಠಗಳಿಗೆ ಕೇಸರಿ ದಿಗ್ಗಜರ ಭೇಟಿಯ ಗುಟ್ಟೇನು?

ಬಿಜೆಪಿಯ ಜಾತಿ ತಂತ್ರ-ಅಭಿವೃದ್ಧಿಯ ಮಂತ್ರ: ಪ್ರಬಲ ಮಠಗಳಿಗೆ ಕೇಸರಿ ದಿಗ್ಗಜರ ಭೇಟಿಯ ಗುಟ್ಟೇನು?

Published : Jan 06, 2023, 11:58 AM IST

ಜಾತಿ ತಂತ್ರ ಹಾಗೂ ಅಭಿವೃದ್ಧಿಯ ಮಂತ್ರದಿಂದ ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಪ್ಲಾನ್ ಮಾಡಿದೆ. ಇದು ಕೇಸರಿ ಪಡೆಯ ಪಾಲಿಗೆ ವಿಜಯವ್ಯೂಹವಾಗುತ್ತಾ ಎಂಬ ಡಿಟೇಲ್ಸ್ ಇಲ್ಲಿದೆ.
 

ಚುನಾವಣಾ ತಂತ್ರ ಹಾಗೂ ರಾಜಕೀಯ ಮಂತ್ರದ ಜೊತೆ ವಿಜಯವ್ಯೂಹಗಳನ್ನು ಹೆಣೆಯುವುದರಲ್ಲಿ ಬಿಜೆಪಿಯನ್ನು ಮೀರಿಸಿದ ರಾಜಕೀಯ ಪಕ್ಷ ಮತ್ತೊಂದಿಲ್ಲ. ಬಿಜೆಪಿ ಅಂದ್ರೆ ಪಕ್ಕಾ ಪ್ಲಾನ್, ಪಕ್ಕಾ ಆಪರೇಷನ್. ಕರ್ನಾಟಕ ಕುರುಕ್ಷೇತ್ರವನ್ನು ಗೆಲ್ಲೋದಕ್ಕೆ ಕೇಸರಿ ಪಕ್ಷ ಪ್ಲಾನ್ ಮಾಡಿದ್ದು, ಆಪರೇಷನ್'ನೊಂದಿಗೆ ಅಖಾಡಕ್ಕಿಳಿದಿದೆ. ಕೇಸರಿ ಪಾಳೆಯದ ಪ್ಲಾನ್ ಆಫ್ ಆ್ಯಕ್ಷನ್'ನ ಗುಟ್ಟು ಒಂದೊಂದಾಗಿ ರಟ್ಟಾಗ್ತಿದೆ. ಅಷ್ಟಕ್ಕೂ ಆ ಪ್ಲಾನ್, ಆಪರೇಷನ್ ಹಿಂದೆ ಅಡಗಿರೋ ಡೆಲ್ಲಿ ದಾಂಗುಡಿಯ ರಹಸ್ಯ ಏನು ಎಂಬ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್: ಕ್ಲೀನ್ ಚಿಟ್ ಸಿಕ್ರೂ ಈಶ್ವರಪ್ಪಗೆ ಬಿಡದ ಸಂಕಷ್ಟ

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more