ಜೆಡಿಎಸ್ ಭದ್ರಕೋಟೆ ಪುಡಿ ಮಾಡಲು ಬಿಜೆಪಿ ಪ್ಲಾನ್: 'ಕೇಸರಿ' ತ್ರಿಶೂಲ ವ್ಯೂಹದ ರಹಸ್ಯ ಏನು?

ಜೆಡಿಎಸ್ ಭದ್ರಕೋಟೆ ಪುಡಿ ಮಾಡಲು ಬಿಜೆಪಿ ಪ್ಲಾನ್: 'ಕೇಸರಿ' ತ್ರಿಶೂಲ ವ್ಯೂಹದ ರಹಸ್ಯ ಏನು?

Published : Feb 22, 2023, 12:28 PM IST

ಹಾಸನ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಕೇಸರಿ ಪತಾಕೆ ಹಾರಿಸಲು ಬಿಜೆಪಿ ಪ್ಲಾನ್ ಮಾಡ್ತಿದೆ. ಈ ಹಾದಿನಲ್ಲಿ ಬಿಜೆಪಿಗೆ ಎದುರಾಗಲಿರೋ ಸವಾಲುಗಳು ಯಾವುವು ಎಂಬ ಡೀಟೇಲ್ಸ್ ಇಲ್ಲಿದೆ...

ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯ, ಹಾಸನ ಹಾಗೂ ರಾಮನಗರ ಬಿಜೆಪಿ ಪಾಲಿಗೆ ಕಬ್ಬಿಣದ ಕಡಲೆಯಾಗಿವೆ. ದಳಪತಿಗಳ ಉಕ್ಕಿನ ಕೋಟೆಯನ್ನು ಕುಟ್ಟಿ ಕೆಡಲು ಕೇಸರಿ ಪಡೆ ಹೊರಟಿದೆ. ಇದಕ್ಕಾಗಿ ತ್ರಿಶೂಲ ವ್ಯೂಹವನ್ನು ಹೆಣೆದು ಅಖಾಡಕ್ಕಿಳಿದಿದೆ. ಮಂಡ್ಯದಲ್ಲಿ ರಾಜಾಹುಲಿ ಪುತ್ರ, ರಾಮನಗರದಲ್ಲಿ ಮಲ್ಲೇಶ್ವರಂ ಮಗಧೀರ, ಹಾಸನದಲ್ಲಿ ಬಿಜೆಪಿಯ ರಾಷ್ಟ್ರಾಧ್ಯಕ್ಷ. ಹೀಗೆ 3 ಕೋಟೆಗಳ ಕೈವಶಕ್ಕೆ ಬಿಜೆಪಿ ತಂತ್ರ ರೂಪಿಸಿದೆ. ರಾಮನಗರದಲ್ಲಿ ಸಚಿವ ಅಶ್ವತ್ಥನಾರಾಯಣ್ ರಾಮಾಸ್ತ್ರ, ಸಕ್ಕರೆನಾಡಿನಲ್ಲಿ ವಿಜಯೇಂದ್ರ ಅವರ ಮಂಡ್ಯಾಸ್ತ್ರ. ಜೆಡಿಎಸ್ ಭದ್ರಕೋಟೆಯ ಮತ್ತೊಂದು ಅಖಾಡದಲ್ಲಿ ಸ್ವತಃ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಂದ್ಲೇ ರಣಕಹಳೆ ಮೊಳಗಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ದಕ್ಷಿಣ ಕನ್ನಡದಲ್ಲಿ ಬಿಜೆಪಿಯಿಂದ ಗುಪ್ತ ಸರ್ವೆ: ಸೂಕ್ತ ಅಭ್ಯರ್ಥಿಗಳಾಗಿ ಹುಡುಕಾಟ

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more