ವಿಧಾನಸಭೆ ಜೊತೆ ಕೇಂದ್ರದಲ್ಲಿ ಹ್ಯಾಟ್ರಿಕ್‌ ಗೆಲುವಿಗೆ ಪ್ಲಾನ್‌: ಹೈಕಮಾಂಡ್ ಕೊಟ್ಟ ಟಾಸ್ಕ್ ಏನು?

ವಿಧಾನಸಭೆ ಜೊತೆ ಕೇಂದ್ರದಲ್ಲಿ ಹ್ಯಾಟ್ರಿಕ್‌ ಗೆಲುವಿಗೆ ಪ್ಲಾನ್‌: ಹೈಕಮಾಂಡ್ ಕೊಟ್ಟ ಟಾಸ್ಕ್ ಏನು?

Published : Jan 18, 2023, 02:51 PM ISTUpdated : Jan 18, 2023, 02:55 PM IST

ಎರಡು ದಿನ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ. ವಿಧಾನಸಭೆ ಜೊತೆ ಕೇಂದ್ರದಲ್ಲೂ ಹ್ಯಾಟ್ರಿಕ್‌ ಗೆಲುವಿಗೆ ಪ್ಲಾನ್‌'ಗಾಗಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ಗೆಲುವಿಗೆ ಬ್ಲೂ ಪ್ರಿಂಟ್‌ ರಚಿಸಲಾಗಿದೆ. ರಾಜ್ಯ ನಾಯಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಚರ್ಚೆ ನಡೆಸಿದ್ದಾರೆ. ಪ್ರಧಾನಿ ಹಾಗೂ ಹೈಕಮಾಂಡ್‌ ಕೈಗೆ ರಾಜ್ಯ ರಾಜಕೀಯದ ರಿಪೋರ್ಟ್‌ ಸೇರಿದೆ.  ಅಧಿವೇಶನದ ಬಳಿಕ ರಾಜ್ಯದಲ್ಲಿ ನಾಯಕರ ರಥಯಾತ್ರೆ ಆರಂಭವಾಗಲಿದ್ದು, ಜನವರಿಯಿಂದಲೇ ವಿಜಯ ಸಂಕಲ್ಪ ಯಾತ್ರೆಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಬೂತ್‌ ಮಟ್ಟದಿಂದ ಪಕ್ಷ ಬಲವರ್ಧನೆಗೆ ಹೈಕಮಾಂಡ್‌ ಸೂಚನೆ ನೀಡಿದ್ದು, ಹಳ್ಳಿ to ದಿಲ್ಲಿ ಸಂದೇಶವನ್ನು ಪ್ರಧಾನಿ ನರೇಂದ್ರ ಮೋದಿ ರವಾನಿಸಿದ್ದಾರೆ. ರ್ಯಾಲಿ ವೇಳೆ ರಾಜಕೀಯದ ಜೊತೆ ಸಾಮಾಜಿಕ ಕಾರ್ಯಕ್ಕೂ ಒತ್ತು ನೀಡಲು ಸೂಚನೆ ನೀಡಲಾಗಿದೆ. 2023ರ ಸರಣಿ ಮಹಾ ಸಮರಕ್ಕೆ ಬಿಜೆಪಿ ಪಾಂಚ ಜನ್ಯ ಮೊಳಗಿಸಿದ್ದು, ದಿಲ್ಲಿ ಕಾರ್ಯಕಾರಣಿಯಲ್ಲಿ ಕರ್ನಾಟಕ ಸಮರ ಸೂತ್ರ ಸಾರಿದೆ.

ವಲಸಿಗ ಶಾಸಕರಿಗೆ ವೇಶ್ಯೆ ಹೋಲಿಕೆ ಹೇಳಿಕೆ: ಕ್ಷಮೆಯಾಚಿಸಿದ ಬಿ.ಕೆ. ಹರಿ ...

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more