ವಿಧಾನಸಭೆ ಜೊತೆ ಕೇಂದ್ರದಲ್ಲಿ ಹ್ಯಾಟ್ರಿಕ್‌ ಗೆಲುವಿಗೆ ಪ್ಲಾನ್‌: ಹೈಕಮಾಂಡ್ ಕೊಟ್ಟ ಟಾಸ್ಕ್ ಏನು?

ವಿಧಾನಸಭೆ ಜೊತೆ ಕೇಂದ್ರದಲ್ಲಿ ಹ್ಯಾಟ್ರಿಕ್‌ ಗೆಲುವಿಗೆ ಪ್ಲಾನ್‌: ಹೈಕಮಾಂಡ್ ಕೊಟ್ಟ ಟಾಸ್ಕ್ ಏನು?

Published : Jan 18, 2023, 02:51 PM ISTUpdated : Jan 18, 2023, 02:55 PM IST

ಎರಡು ದಿನ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ. ವಿಧಾನಸಭೆ ಜೊತೆ ಕೇಂದ್ರದಲ್ಲೂ ಹ್ಯಾಟ್ರಿಕ್‌ ಗೆಲುವಿಗೆ ಪ್ಲಾನ್‌'ಗಾಗಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ಗೆಲುವಿಗೆ ಬ್ಲೂ ಪ್ರಿಂಟ್‌ ರಚಿಸಲಾಗಿದೆ. ರಾಜ್ಯ ನಾಯಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಚರ್ಚೆ ನಡೆಸಿದ್ದಾರೆ. ಪ್ರಧಾನಿ ಹಾಗೂ ಹೈಕಮಾಂಡ್‌ ಕೈಗೆ ರಾಜ್ಯ ರಾಜಕೀಯದ ರಿಪೋರ್ಟ್‌ ಸೇರಿದೆ.  ಅಧಿವೇಶನದ ಬಳಿಕ ರಾಜ್ಯದಲ್ಲಿ ನಾಯಕರ ರಥಯಾತ್ರೆ ಆರಂಭವಾಗಲಿದ್ದು, ಜನವರಿಯಿಂದಲೇ ವಿಜಯ ಸಂಕಲ್ಪ ಯಾತ್ರೆಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಬೂತ್‌ ಮಟ್ಟದಿಂದ ಪಕ್ಷ ಬಲವರ್ಧನೆಗೆ ಹೈಕಮಾಂಡ್‌ ಸೂಚನೆ ನೀಡಿದ್ದು, ಹಳ್ಳಿ to ದಿಲ್ಲಿ ಸಂದೇಶವನ್ನು ಪ್ರಧಾನಿ ನರೇಂದ್ರ ಮೋದಿ ರವಾನಿಸಿದ್ದಾರೆ. ರ್ಯಾಲಿ ವೇಳೆ ರಾಜಕೀಯದ ಜೊತೆ ಸಾಮಾಜಿಕ ಕಾರ್ಯಕ್ಕೂ ಒತ್ತು ನೀಡಲು ಸೂಚನೆ ನೀಡಲಾಗಿದೆ. 2023ರ ಸರಣಿ ಮಹಾ ಸಮರಕ್ಕೆ ಬಿಜೆಪಿ ಪಾಂಚ ಜನ್ಯ ಮೊಳಗಿಸಿದ್ದು, ದಿಲ್ಲಿ ಕಾರ್ಯಕಾರಣಿಯಲ್ಲಿ ಕರ್ನಾಟಕ ಸಮರ ಸೂತ್ರ ಸಾರಿದೆ.

ವಲಸಿಗ ಶಾಸಕರಿಗೆ ವೇಶ್ಯೆ ಹೋಲಿಕೆ ಹೇಳಿಕೆ: ಕ್ಷಮೆಯಾಚಿಸಿದ ಬಿ.ಕೆ. ಹರಿ ...

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more