ವಿಧಾನಸಭೆ ಜೊತೆ ಕೇಂದ್ರದಲ್ಲಿ ಹ್ಯಾಟ್ರಿಕ್‌ ಗೆಲುವಿಗೆ ಪ್ಲಾನ್‌: ಹೈಕಮಾಂಡ್ ಕೊಟ್ಟ ಟಾಸ್ಕ್ ಏನು?

ವಿಧಾನಸಭೆ ಜೊತೆ ಕೇಂದ್ರದಲ್ಲಿ ಹ್ಯಾಟ್ರಿಕ್‌ ಗೆಲುವಿಗೆ ಪ್ಲಾನ್‌: ಹೈಕಮಾಂಡ್ ಕೊಟ್ಟ ಟಾಸ್ಕ್ ಏನು?

Published : Jan 18, 2023, 02:51 PM ISTUpdated : Jan 18, 2023, 02:55 PM IST

ಎರಡು ದಿನ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ. ವಿಧಾನಸಭೆ ಜೊತೆ ಕೇಂದ್ರದಲ್ಲೂ ಹ್ಯಾಟ್ರಿಕ್‌ ಗೆಲುವಿಗೆ ಪ್ಲಾನ್‌'ಗಾಗಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ಗೆಲುವಿಗೆ ಬ್ಲೂ ಪ್ರಿಂಟ್‌ ರಚಿಸಲಾಗಿದೆ. ರಾಜ್ಯ ನಾಯಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಚರ್ಚೆ ನಡೆಸಿದ್ದಾರೆ. ಪ್ರಧಾನಿ ಹಾಗೂ ಹೈಕಮಾಂಡ್‌ ಕೈಗೆ ರಾಜ್ಯ ರಾಜಕೀಯದ ರಿಪೋರ್ಟ್‌ ಸೇರಿದೆ.  ಅಧಿವೇಶನದ ಬಳಿಕ ರಾಜ್ಯದಲ್ಲಿ ನಾಯಕರ ರಥಯಾತ್ರೆ ಆರಂಭವಾಗಲಿದ್ದು, ಜನವರಿಯಿಂದಲೇ ವಿಜಯ ಸಂಕಲ್ಪ ಯಾತ್ರೆಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಬೂತ್‌ ಮಟ್ಟದಿಂದ ಪಕ್ಷ ಬಲವರ್ಧನೆಗೆ ಹೈಕಮಾಂಡ್‌ ಸೂಚನೆ ನೀಡಿದ್ದು, ಹಳ್ಳಿ to ದಿಲ್ಲಿ ಸಂದೇಶವನ್ನು ಪ್ರಧಾನಿ ನರೇಂದ್ರ ಮೋದಿ ರವಾನಿಸಿದ್ದಾರೆ. ರ್ಯಾಲಿ ವೇಳೆ ರಾಜಕೀಯದ ಜೊತೆ ಸಾಮಾಜಿಕ ಕಾರ್ಯಕ್ಕೂ ಒತ್ತು ನೀಡಲು ಸೂಚನೆ ನೀಡಲಾಗಿದೆ. 2023ರ ಸರಣಿ ಮಹಾ ಸಮರಕ್ಕೆ ಬಿಜೆಪಿ ಪಾಂಚ ಜನ್ಯ ಮೊಳಗಿಸಿದ್ದು, ದಿಲ್ಲಿ ಕಾರ್ಯಕಾರಣಿಯಲ್ಲಿ ಕರ್ನಾಟಕ ಸಮರ ಸೂತ್ರ ಸಾರಿದೆ.

ವಲಸಿಗ ಶಾಸಕರಿಗೆ ವೇಶ್ಯೆ ಹೋಲಿಕೆ ಹೇಳಿಕೆ: ಕ್ಷಮೆಯಾಚಿಸಿದ ಬಿ.ಕೆ. ಹರಿ ...

24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more