ವಿಧಾನಸಭೆ ಜೊತೆ ಕೇಂದ್ರದಲ್ಲಿ ಹ್ಯಾಟ್ರಿಕ್‌ ಗೆಲುವಿಗೆ ಪ್ಲಾನ್‌: ಹೈಕಮಾಂಡ್ ಕೊಟ್ಟ ಟಾಸ್ಕ್ ಏನು?

ವಿಧಾನಸಭೆ ಜೊತೆ ಕೇಂದ್ರದಲ್ಲಿ ಹ್ಯಾಟ್ರಿಕ್‌ ಗೆಲುವಿಗೆ ಪ್ಲಾನ್‌: ಹೈಕಮಾಂಡ್ ಕೊಟ್ಟ ಟಾಸ್ಕ್ ಏನು?

Published : Jan 18, 2023, 02:51 PM ISTUpdated : Jan 18, 2023, 02:55 PM IST

ಎರಡು ದಿನ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ. ವಿಧಾನಸಭೆ ಜೊತೆ ಕೇಂದ್ರದಲ್ಲೂ ಹ್ಯಾಟ್ರಿಕ್‌ ಗೆಲುವಿಗೆ ಪ್ಲಾನ್‌'ಗಾಗಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ಗೆಲುವಿಗೆ ಬ್ಲೂ ಪ್ರಿಂಟ್‌ ರಚಿಸಲಾಗಿದೆ. ರಾಜ್ಯ ನಾಯಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಚರ್ಚೆ ನಡೆಸಿದ್ದಾರೆ. ಪ್ರಧಾನಿ ಹಾಗೂ ಹೈಕಮಾಂಡ್‌ ಕೈಗೆ ರಾಜ್ಯ ರಾಜಕೀಯದ ರಿಪೋರ್ಟ್‌ ಸೇರಿದೆ.  ಅಧಿವೇಶನದ ಬಳಿಕ ರಾಜ್ಯದಲ್ಲಿ ನಾಯಕರ ರಥಯಾತ್ರೆ ಆರಂಭವಾಗಲಿದ್ದು, ಜನವರಿಯಿಂದಲೇ ವಿಜಯ ಸಂಕಲ್ಪ ಯಾತ್ರೆಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಬೂತ್‌ ಮಟ್ಟದಿಂದ ಪಕ್ಷ ಬಲವರ್ಧನೆಗೆ ಹೈಕಮಾಂಡ್‌ ಸೂಚನೆ ನೀಡಿದ್ದು, ಹಳ್ಳಿ to ದಿಲ್ಲಿ ಸಂದೇಶವನ್ನು ಪ್ರಧಾನಿ ನರೇಂದ್ರ ಮೋದಿ ರವಾನಿಸಿದ್ದಾರೆ. ರ್ಯಾಲಿ ವೇಳೆ ರಾಜಕೀಯದ ಜೊತೆ ಸಾಮಾಜಿಕ ಕಾರ್ಯಕ್ಕೂ ಒತ್ತು ನೀಡಲು ಸೂಚನೆ ನೀಡಲಾಗಿದೆ. 2023ರ ಸರಣಿ ಮಹಾ ಸಮರಕ್ಕೆ ಬಿಜೆಪಿ ಪಾಂಚ ಜನ್ಯ ಮೊಳಗಿಸಿದ್ದು, ದಿಲ್ಲಿ ಕಾರ್ಯಕಾರಣಿಯಲ್ಲಿ ಕರ್ನಾಟಕ ಸಮರ ಸೂತ್ರ ಸಾರಿದೆ.

ವಲಸಿಗ ಶಾಸಕರಿಗೆ ವೇಶ್ಯೆ ಹೋಲಿಕೆ ಹೇಳಿಕೆ: ಕ್ಷಮೆಯಾಚಿಸಿದ ಬಿ.ಕೆ. ಹರಿ ...

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more