ವಿಧಾನಸಭೆ ಜೊತೆ ಕೇಂದ್ರದಲ್ಲಿ ಹ್ಯಾಟ್ರಿಕ್‌ ಗೆಲುವಿಗೆ ಪ್ಲಾನ್‌: ಹೈಕಮಾಂಡ್ ಕೊಟ್ಟ ಟಾಸ್ಕ್ ಏನು?

ವಿಧಾನಸಭೆ ಜೊತೆ ಕೇಂದ್ರದಲ್ಲಿ ಹ್ಯಾಟ್ರಿಕ್‌ ಗೆಲುವಿಗೆ ಪ್ಲಾನ್‌: ಹೈಕಮಾಂಡ್ ಕೊಟ್ಟ ಟಾಸ್ಕ್ ಏನು?

Published : Jan 18, 2023, 02:51 PM ISTUpdated : Jan 18, 2023, 02:55 PM IST

ಎರಡು ದಿನ ನಡೆದ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ. ವಿಧಾನಸಭೆ ಜೊತೆ ಕೇಂದ್ರದಲ್ಲೂ ಹ್ಯಾಟ್ರಿಕ್‌ ಗೆಲುವಿಗೆ ಪ್ಲಾನ್‌'ಗಾಗಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ದೆಹಲಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ ಗೆಲುವಿಗೆ ಬ್ಲೂ ಪ್ರಿಂಟ್‌ ರಚಿಸಲಾಗಿದೆ. ರಾಜ್ಯ ನಾಯಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಹತ್ವದ ಚರ್ಚೆ ನಡೆಸಿದ್ದಾರೆ. ಪ್ರಧಾನಿ ಹಾಗೂ ಹೈಕಮಾಂಡ್‌ ಕೈಗೆ ರಾಜ್ಯ ರಾಜಕೀಯದ ರಿಪೋರ್ಟ್‌ ಸೇರಿದೆ.  ಅಧಿವೇಶನದ ಬಳಿಕ ರಾಜ್ಯದಲ್ಲಿ ನಾಯಕರ ರಥಯಾತ್ರೆ ಆರಂಭವಾಗಲಿದ್ದು, ಜನವರಿಯಿಂದಲೇ ವಿಜಯ ಸಂಕಲ್ಪ ಯಾತ್ರೆಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಬೂತ್‌ ಮಟ್ಟದಿಂದ ಪಕ್ಷ ಬಲವರ್ಧನೆಗೆ ಹೈಕಮಾಂಡ್‌ ಸೂಚನೆ ನೀಡಿದ್ದು, ಹಳ್ಳಿ to ದಿಲ್ಲಿ ಸಂದೇಶವನ್ನು ಪ್ರಧಾನಿ ನರೇಂದ್ರ ಮೋದಿ ರವಾನಿಸಿದ್ದಾರೆ. ರ್ಯಾಲಿ ವೇಳೆ ರಾಜಕೀಯದ ಜೊತೆ ಸಾಮಾಜಿಕ ಕಾರ್ಯಕ್ಕೂ ಒತ್ತು ನೀಡಲು ಸೂಚನೆ ನೀಡಲಾಗಿದೆ. 2023ರ ಸರಣಿ ಮಹಾ ಸಮರಕ್ಕೆ ಬಿಜೆಪಿ ಪಾಂಚ ಜನ್ಯ ಮೊಳಗಿಸಿದ್ದು, ದಿಲ್ಲಿ ಕಾರ್ಯಕಾರಣಿಯಲ್ಲಿ ಕರ್ನಾಟಕ ಸಮರ ಸೂತ್ರ ಸಾರಿದೆ.

ವಲಸಿಗ ಶಾಸಕರಿಗೆ ವೇಶ್ಯೆ ಹೋಲಿಕೆ ಹೇಳಿಕೆ: ಕ್ಷಮೆಯಾಚಿಸಿದ ಬಿ.ಕೆ. ಹರಿ ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more