ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಬಿಜೆಪಿ ಕಸರತ್ತು: ಕಾಂಗ್ರೆಸ್‌ ಯಾತ್ರೆಗೆ ಸೆಡ್ಡು ಹೊಡೆಯಲು 'ರಥಯಾತ್ರೆ'

ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಬಿಜೆಪಿ ಕಸರತ್ತು: ಕಾಂಗ್ರೆಸ್‌ ಯಾತ್ರೆಗೆ ಸೆಡ್ಡು ಹೊಡೆಯಲು 'ರಥಯಾತ್ರೆ'

Published : Jan 17, 2023, 10:25 AM ISTUpdated : Jan 17, 2023, 10:57 AM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದೆ.

ಕಾಂಗ್ರೆಸ್‌ ಯಾತ್ರೆಗೆ ಸೆಡ್ಡು ಹೊಡೆಯಲು ಬಿಜೆಪಿ ರಥಯಾತ್ರೆ ನಡೆಸುತ್ತಿದ್ದು, ಮೇಲಿಂದ ಮೇಲೆ ಯಾತ್ರೆ ಕೈಗೊಳ್ಳುತ್ತಿದೆ. ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಕೇಂದ್ರ ಹಾಗೂ ರಾಜ್ಯ ನಾಯಕರಿಂದ ಮತಬೇಟೆಗೆ ಸಜ್ಜಾಗಿದ್ದಾರೆ. ರಾಜ್ಯದ ನಾಲ್ಕು ದಿಕ್ಕಿನಿಂದ ಯಾತ್ರೆಗೆ ಬಿಜೆಪಿ ತಯಾರಿ ನಡೆಸಿದೆ. ಕಾರ್ಯಕಾರಿಣಿ ಸಭೆಯ ಬಳಿಕ ಯಾತ್ರೆ ದಿನಾಂಕ ಘೋಷಣೆಯಾಗಲಿದ್ದು, ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾರಿಂದ ಅಭಿಯಾನಕ್ಕೆ ಚಾಲನೆ ಸಿಗಲಿದೆ. ಬೆಳಗಾವಿ ಮಹಾದಾಯಿ ಭಾಗದಲ್ಲಿ ಯಾತ್ರೆ, ಕಾವೇರಿ ಭಾಗದಲ್ಲಿ ರಥಯಾತ್ರೆ ಹಾಗೂ ಬೀದರ್‌'ನಿಂದ ಕೊಪ್ಪಳ ಭಾಗದಲ್ಲಿ ಯಾತ್ರೆ ಕೈಗೊಳ್ಳಲು ನಿರ್ಧರಿಸಲಾಗಿದೆ.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more