ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಬಿಜೆಪಿ ಕಸರತ್ತು: ಕಾಂಗ್ರೆಸ್‌ ಯಾತ್ರೆಗೆ ಸೆಡ್ಡು ಹೊಡೆಯಲು 'ರಥಯಾತ್ರೆ'

ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಬಿಜೆಪಿ ಕಸರತ್ತು: ಕಾಂಗ್ರೆಸ್‌ ಯಾತ್ರೆಗೆ ಸೆಡ್ಡು ಹೊಡೆಯಲು 'ರಥಯಾತ್ರೆ'

Published : Jan 17, 2023, 10:25 AM ISTUpdated : Jan 17, 2023, 10:57 AM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದೆ.

ಕಾಂಗ್ರೆಸ್‌ ಯಾತ್ರೆಗೆ ಸೆಡ್ಡು ಹೊಡೆಯಲು ಬಿಜೆಪಿ ರಥಯಾತ್ರೆ ನಡೆಸುತ್ತಿದ್ದು, ಮೇಲಿಂದ ಮೇಲೆ ಯಾತ್ರೆ ಕೈಗೊಳ್ಳುತ್ತಿದೆ. ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಕೇಂದ್ರ ಹಾಗೂ ರಾಜ್ಯ ನಾಯಕರಿಂದ ಮತಬೇಟೆಗೆ ಸಜ್ಜಾಗಿದ್ದಾರೆ. ರಾಜ್ಯದ ನಾಲ್ಕು ದಿಕ್ಕಿನಿಂದ ಯಾತ್ರೆಗೆ ಬಿಜೆಪಿ ತಯಾರಿ ನಡೆಸಿದೆ. ಕಾರ್ಯಕಾರಿಣಿ ಸಭೆಯ ಬಳಿಕ ಯಾತ್ರೆ ದಿನಾಂಕ ಘೋಷಣೆಯಾಗಲಿದ್ದು, ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾರಿಂದ ಅಭಿಯಾನಕ್ಕೆ ಚಾಲನೆ ಸಿಗಲಿದೆ. ಬೆಳಗಾವಿ ಮಹಾದಾಯಿ ಭಾಗದಲ್ಲಿ ಯಾತ್ರೆ, ಕಾವೇರಿ ಭಾಗದಲ್ಲಿ ರಥಯಾತ್ರೆ ಹಾಗೂ ಬೀದರ್‌'ನಿಂದ ಕೊಪ್ಪಳ ಭಾಗದಲ್ಲಿ ಯಾತ್ರೆ ಕೈಗೊಳ್ಳಲು ನಿರ್ಧರಿಸಲಾಗಿದೆ.

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more