ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಬಿಜೆಪಿ ಕಸರತ್ತು: ಕಾಂಗ್ರೆಸ್‌ ಯಾತ್ರೆಗೆ ಸೆಡ್ಡು ಹೊಡೆಯಲು 'ರಥಯಾತ್ರೆ'

ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಬಿಜೆಪಿ ಕಸರತ್ತು: ಕಾಂಗ್ರೆಸ್‌ ಯಾತ್ರೆಗೆ ಸೆಡ್ಡು ಹೊಡೆಯಲು 'ರಥಯಾತ್ರೆ'

Published : Jan 17, 2023, 10:25 AM ISTUpdated : Jan 17, 2023, 10:57 AM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದೆ.

ಕಾಂಗ್ರೆಸ್‌ ಯಾತ್ರೆಗೆ ಸೆಡ್ಡು ಹೊಡೆಯಲು ಬಿಜೆಪಿ ರಥಯಾತ್ರೆ ನಡೆಸುತ್ತಿದ್ದು, ಮೇಲಿಂದ ಮೇಲೆ ಯಾತ್ರೆ ಕೈಗೊಳ್ಳುತ್ತಿದೆ. ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಕೇಂದ್ರ ಹಾಗೂ ರಾಜ್ಯ ನಾಯಕರಿಂದ ಮತಬೇಟೆಗೆ ಸಜ್ಜಾಗಿದ್ದಾರೆ. ರಾಜ್ಯದ ನಾಲ್ಕು ದಿಕ್ಕಿನಿಂದ ಯಾತ್ರೆಗೆ ಬಿಜೆಪಿ ತಯಾರಿ ನಡೆಸಿದೆ. ಕಾರ್ಯಕಾರಿಣಿ ಸಭೆಯ ಬಳಿಕ ಯಾತ್ರೆ ದಿನಾಂಕ ಘೋಷಣೆಯಾಗಲಿದ್ದು, ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾರಿಂದ ಅಭಿಯಾನಕ್ಕೆ ಚಾಲನೆ ಸಿಗಲಿದೆ. ಬೆಳಗಾವಿ ಮಹಾದಾಯಿ ಭಾಗದಲ್ಲಿ ಯಾತ್ರೆ, ಕಾವೇರಿ ಭಾಗದಲ್ಲಿ ರಥಯಾತ್ರೆ ಹಾಗೂ ಬೀದರ್‌'ನಿಂದ ಕೊಪ್ಪಳ ಭಾಗದಲ್ಲಿ ಯಾತ್ರೆ ಕೈಗೊಳ್ಳಲು ನಿರ್ಧರಿಸಲಾಗಿದೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more