ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಬಿಜೆಪಿ ಕಸರತ್ತು: ಕಾಂಗ್ರೆಸ್‌ ಯಾತ್ರೆಗೆ ಸೆಡ್ಡು ಹೊಡೆಯಲು 'ರಥಯಾತ್ರೆ'

ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಬಿಜೆಪಿ ಕಸರತ್ತು: ಕಾಂಗ್ರೆಸ್‌ ಯಾತ್ರೆಗೆ ಸೆಡ್ಡು ಹೊಡೆಯಲು 'ರಥಯಾತ್ರೆ'

Published : Jan 17, 2023, 10:25 AM ISTUpdated : Jan 17, 2023, 10:57 AM IST

ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿದೆ.

ಕಾಂಗ್ರೆಸ್‌ ಯಾತ್ರೆಗೆ ಸೆಡ್ಡು ಹೊಡೆಯಲು ಬಿಜೆಪಿ ರಥಯಾತ್ರೆ ನಡೆಸುತ್ತಿದ್ದು, ಮೇಲಿಂದ ಮೇಲೆ ಯಾತ್ರೆ ಕೈಗೊಳ್ಳುತ್ತಿದೆ. ಕರ್ನಾಟಕ ಕುರುಕ್ಷೇತ್ರ ಗೆಲ್ಲಲು ಕೇಂದ್ರ ಹಾಗೂ ರಾಜ್ಯ ನಾಯಕರಿಂದ ಮತಬೇಟೆಗೆ ಸಜ್ಜಾಗಿದ್ದಾರೆ. ರಾಜ್ಯದ ನಾಲ್ಕು ದಿಕ್ಕಿನಿಂದ ಯಾತ್ರೆಗೆ ಬಿಜೆಪಿ ತಯಾರಿ ನಡೆಸಿದೆ. ಕಾರ್ಯಕಾರಿಣಿ ಸಭೆಯ ಬಳಿಕ ಯಾತ್ರೆ ದಿನಾಂಕ ಘೋಷಣೆಯಾಗಲಿದ್ದು, ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾರಿಂದ ಅಭಿಯಾನಕ್ಕೆ ಚಾಲನೆ ಸಿಗಲಿದೆ. ಬೆಳಗಾವಿ ಮಹಾದಾಯಿ ಭಾಗದಲ್ಲಿ ಯಾತ್ರೆ, ಕಾವೇರಿ ಭಾಗದಲ್ಲಿ ರಥಯಾತ್ರೆ ಹಾಗೂ ಬೀದರ್‌'ನಿಂದ ಕೊಪ್ಪಳ ಭಾಗದಲ್ಲಿ ಯಾತ್ರೆ ಕೈಗೊಳ್ಳಲು ನಿರ್ಧರಿಸಲಾಗಿದೆ.

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more