ರಾಜ್ಯದಲ್ಲಿ ಶುರುವಾಯ್ತು 'ನಮೋ' ಮಂತ್ರ: ಜೆಡಿಎಸ್ ಭದ್ರಕೋಟೆ ಛಿದ್ರ ಮಾಡಲು ಪ್ಲಾನ್

Feb 6, 2023, 12:06 PM IST

ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೇನಿಯಾ ಶುರುವಾಗಿದ್ದು, ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅಭಿವೃದ್ಧಿ ಮಂತ್ರದ ಜೊತೆ ನರೇಂದ್ರ ಮೋದಿ ಎಲೆಕ್ಷನ್ ತಂತ್ರ ರೂಪಿಸುತ್ತಿದ್ದಾರೆ. ಜೆಡಿಎಸ್ ಭದ್ರಕೋಟೆಯನ್ನು ನಮೋ ಛಿದ್ರ ಮಾಡ್ತಾರಾ ಎಂಬ ಚರ್ಚೆ ಶುರುವಾಗಿದೆ. ಈ ವರ್ಷ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಗೆದ್ದು, ಮುಂದಿನ ವರ್ಷ ಲೋಕಸಭಾ ಚುನಾವಣೆ ಗೆಲ್ಲಲು ಬಿಜೆಪಿ ಕಸರತ್ತು ನಡೆಸಿದೆ. ಹಾಗಾಗಿ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌. 

'ನಾನು ಅಜ್ಜಿ ಆಗುತ್ತಿದ್ದೇನೆ': ನಾಚಿ ನೀರಾದ ಲಕ್ಷ್ಮೀ ಹೆಬ್ಬಾಳ್ಕರ್‌