ಸಿದ್ದರಾಮಯ್ಯ ತವರಲ್ಲಿ ಕೇಸರಿ ರಣಕಹಳೆ: ದಲಿತ ಮತಗಳನ್ನು ಸೆಳೆಯಲು ಬಿಜೆಪಿ ಪ್ಲಾನ್

ಸಿದ್ದರಾಮಯ್ಯ ತವರಲ್ಲಿ ಕೇಸರಿ ರಣಕಹಳೆ: ದಲಿತ ಮತಗಳನ್ನು ಸೆಳೆಯಲು ಬಿಜೆಪಿ ಪ್ಲಾನ್

Published : Jan 06, 2023, 06:04 PM IST

ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ತವರಲ್ಲಿ ದಲಿತ ಮತಗಳನ್ನು ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದ್ದು, ಇಂದಿನಿಂದ ಬಿಜೆಪಿ ಎಸ್.ಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದೆ.

ಕರ್ನಾಟಕದಲ್ಲಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಬಿಜೆಪಿ ನಾಯಕರು ಹೆಚ್ಚು ಒತ್ತು ನೀಡುತ್ತಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಂದು ಹೋದ ಮೇಲೆ ಬಿಜೆಪಿ ನಾಯಕರು ಫುಲ್ ಆಕ್ಟೀವ್ ಆಗಿದ್ದಾರೆ. ಹಳೇ ಮೈಸೂರಿನ ದಲಿತ ಮತಗಳ ಮೇಲೆ  ಬಿಜೆಪಿ ಕಣ್ಣಿಟ್ಟಿದ್ದು, ಮೀಸಲು ಕ್ಷೇತ್ರಗಳ ಜತೆ ಇತರೆ ಕ್ಷೇತ್ರಗಳ ಮೇಲೆ ಕೂಡ ಬಿಜೆಪಿ ಕಣ್ಣಿಟ್ಟಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ನಾಯಕರು ಕೂಡ ರಾಜ್ಯಕ್ಕೆ ಪ್ರವಾಸವನ್ನು ಮಾಡುತ್ತಿದ್ದಾರೆ.

ಇಂಗ್ಲಿಷ್ ಅನಿವಾರ್ಯವಾದರೂ ಕನ್ನಡತನವನ್ನು ಎಂದಿಗೂ ಬಿಟ್ಟು ಕೊಡಬಾರದು: ...

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more