Karnataka Assembly Election ಮತದಾನಕ್ಕಾಗಿ ಊರಿಗೆ ಹೊರಟ ಜನ, ಬಸ್‌ ಸಿಗದೆ ಪರದಾಟ!

Karnataka Assembly Election ಮತದಾನಕ್ಕಾಗಿ ಊರಿಗೆ ಹೊರಟ ಜನ, ಬಸ್‌ ಸಿಗದೆ ಪರದಾಟ!

Published : May 09, 2023, 11:05 PM IST

ಮತದಾನ ಬೆನ್ನಲ್ಲೇ ನಾಯಕರಿಂದ ಟೆಂಪಲ್ ರನ್, ಖಾಸಗಿ ಬಸ್‌ಗಳಿಂದ ದುಪ್ಪಟ್ಟು ಹಣ ವಸೂಲಿ, ಚುನಾವಣೆ ಭರಾಟೆಯಲ್ಲಿ ಬೆಟ್ಟಿಂಗ್ ಜೋರು, ಯಾರಿಗೆ ಗೆಲುವು? ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ನಾಳೆ(ಮೇ.10) ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. 58,282 ಮತಗಟ್ಟೆ ಸ್ಥಾಪಿಸಲಾಗಿದ್ದು, ಸುಗಮ ಮತಕ್ಕಾಗಿ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ಭಾರಿ ಭದ್ರತೆ ಕೈಗೊಳ್ಳಲಾಗಿದೆ. ಪ್ರಜಾಪ್ರಭುತ್ವ ಹಬ್ಬಕ್ಕೆ ಇಡೀ ಕರುನಾಡು ಸಜ್ಜಾಗಿದೆ.ನಾಳೆ ಮತದಾನದ ಕಾರಣ ಇಂದು ಊರಿಗೆ ತೆರಳು ಜನರು ಪರದಾಡಿದರು. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಪ್ರಯಾಣಿಕರಿಂದ ತುಂಬಿ ತುಳುಕಿತ್ತು. ಮೂರುವರೆ ಸಾವಿರ ಬಸ್ ಬಿಟ್ಟಿದ್ದರೂ ಜನರು ಪರದಾಡಿದ್ದರು. ಇದೇ ಸಂದರ್ಭವನ್ನು ಖಾಸಗಿ ಬಸ್‌ಗಳು ಬಳಸಿಕೊಂಡು ದುಪ್ಪಟ್ಟು ಹಣ ಕಿತ್ತುಕೊಳ್ಳುತ್ತಿದೆ. ಹಲವು ಪ್ರಯಾಣಿಕರು ಬಸ್ ಸಿಗದೆ ಗಂಟೆಗಟ್ಟಲೇ ಕಾಯುವ ಪರಿಸ್ಥಿತಿ ಬಂದೊದಗಿದೆ. 
 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more