Karnataka Assembly Election ಮತದಾನಕ್ಕಾಗಿ ಊರಿಗೆ ಹೊರಟ ಜನ, ಬಸ್‌ ಸಿಗದೆ ಪರದಾಟ!

Karnataka Assembly Election ಮತದಾನಕ್ಕಾಗಿ ಊರಿಗೆ ಹೊರಟ ಜನ, ಬಸ್‌ ಸಿಗದೆ ಪರದಾಟ!

Published : May 09, 2023, 11:05 PM IST

ಮತದಾನ ಬೆನ್ನಲ್ಲೇ ನಾಯಕರಿಂದ ಟೆಂಪಲ್ ರನ್, ಖಾಸಗಿ ಬಸ್‌ಗಳಿಂದ ದುಪ್ಪಟ್ಟು ಹಣ ವಸೂಲಿ, ಚುನಾವಣೆ ಭರಾಟೆಯಲ್ಲಿ ಬೆಟ್ಟಿಂಗ್ ಜೋರು, ಯಾರಿಗೆ ಗೆಲುವು? ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ನಾಳೆ(ಮೇ.10) ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. 58,282 ಮತಗಟ್ಟೆ ಸ್ಥಾಪಿಸಲಾಗಿದ್ದು, ಸುಗಮ ಮತಕ್ಕಾಗಿ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ಭಾರಿ ಭದ್ರತೆ ಕೈಗೊಳ್ಳಲಾಗಿದೆ. ಪ್ರಜಾಪ್ರಭುತ್ವ ಹಬ್ಬಕ್ಕೆ ಇಡೀ ಕರುನಾಡು ಸಜ್ಜಾಗಿದೆ.ನಾಳೆ ಮತದಾನದ ಕಾರಣ ಇಂದು ಊರಿಗೆ ತೆರಳು ಜನರು ಪರದಾಡಿದರು. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಪ್ರಯಾಣಿಕರಿಂದ ತುಂಬಿ ತುಳುಕಿತ್ತು. ಮೂರುವರೆ ಸಾವಿರ ಬಸ್ ಬಿಟ್ಟಿದ್ದರೂ ಜನರು ಪರದಾಡಿದ್ದರು. ಇದೇ ಸಂದರ್ಭವನ್ನು ಖಾಸಗಿ ಬಸ್‌ಗಳು ಬಳಸಿಕೊಂಡು ದುಪ್ಪಟ್ಟು ಹಣ ಕಿತ್ತುಕೊಳ್ಳುತ್ತಿದೆ. ಹಲವು ಪ್ರಯಾಣಿಕರು ಬಸ್ ಸಿಗದೆ ಗಂಟೆಗಟ್ಟಲೇ ಕಾಯುವ ಪರಿಸ್ಥಿತಿ ಬಂದೊದಗಿದೆ. 
 

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more