Karnataka Assembly Election ಮತದಾನಕ್ಕಾಗಿ ಊರಿಗೆ ಹೊರಟ ಜನ, ಬಸ್‌ ಸಿಗದೆ ಪರದಾಟ!

Karnataka Assembly Election ಮತದಾನಕ್ಕಾಗಿ ಊರಿಗೆ ಹೊರಟ ಜನ, ಬಸ್‌ ಸಿಗದೆ ಪರದಾಟ!

Published : May 09, 2023, 11:05 PM IST

ಮತದಾನ ಬೆನ್ನಲ್ಲೇ ನಾಯಕರಿಂದ ಟೆಂಪಲ್ ರನ್, ಖಾಸಗಿ ಬಸ್‌ಗಳಿಂದ ದುಪ್ಪಟ್ಟು ಹಣ ವಸೂಲಿ, ಚುನಾವಣೆ ಭರಾಟೆಯಲ್ಲಿ ಬೆಟ್ಟಿಂಗ್ ಜೋರು, ಯಾರಿಗೆ ಗೆಲುವು? ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ನಾಳೆ(ಮೇ.10) ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. 58,282 ಮತಗಟ್ಟೆ ಸ್ಥಾಪಿಸಲಾಗಿದ್ದು, ಸುಗಮ ಮತಕ್ಕಾಗಿ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ಭಾರಿ ಭದ್ರತೆ ಕೈಗೊಳ್ಳಲಾಗಿದೆ. ಪ್ರಜಾಪ್ರಭುತ್ವ ಹಬ್ಬಕ್ಕೆ ಇಡೀ ಕರುನಾಡು ಸಜ್ಜಾಗಿದೆ.ನಾಳೆ ಮತದಾನದ ಕಾರಣ ಇಂದು ಊರಿಗೆ ತೆರಳು ಜನರು ಪರದಾಡಿದರು. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಪ್ರಯಾಣಿಕರಿಂದ ತುಂಬಿ ತುಳುಕಿತ್ತು. ಮೂರುವರೆ ಸಾವಿರ ಬಸ್ ಬಿಟ್ಟಿದ್ದರೂ ಜನರು ಪರದಾಡಿದ್ದರು. ಇದೇ ಸಂದರ್ಭವನ್ನು ಖಾಸಗಿ ಬಸ್‌ಗಳು ಬಳಸಿಕೊಂಡು ದುಪ್ಪಟ್ಟು ಹಣ ಕಿತ್ತುಕೊಳ್ಳುತ್ತಿದೆ. ಹಲವು ಪ್ರಯಾಣಿಕರು ಬಸ್ ಸಿಗದೆ ಗಂಟೆಗಟ್ಟಲೇ ಕಾಯುವ ಪರಿಸ್ಥಿತಿ ಬಂದೊದಗಿದೆ. 
 

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more