Karnataka Assembly Election ಮತದಾನಕ್ಕಾಗಿ ಊರಿಗೆ ಹೊರಟ ಜನ, ಬಸ್‌ ಸಿಗದೆ ಪರದಾಟ!

Karnataka Assembly Election ಮತದಾನಕ್ಕಾಗಿ ಊರಿಗೆ ಹೊರಟ ಜನ, ಬಸ್‌ ಸಿಗದೆ ಪರದಾಟ!

Published : May 09, 2023, 11:05 PM IST

ಮತದಾನ ಬೆನ್ನಲ್ಲೇ ನಾಯಕರಿಂದ ಟೆಂಪಲ್ ರನ್, ಖಾಸಗಿ ಬಸ್‌ಗಳಿಂದ ದುಪ್ಪಟ್ಟು ಹಣ ವಸೂಲಿ, ಚುನಾವಣೆ ಭರಾಟೆಯಲ್ಲಿ ಬೆಟ್ಟಿಂಗ್ ಜೋರು, ಯಾರಿಗೆ ಗೆಲುವು? ಸೇರಿದಂತೆ ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ನಾಳೆ(ಮೇ.10) ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ. 58,282 ಮತಗಟ್ಟೆ ಸ್ಥಾಪಿಸಲಾಗಿದ್ದು, ಸುಗಮ ಮತಕ್ಕಾಗಿ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ. ಭಾರಿ ಭದ್ರತೆ ಕೈಗೊಳ್ಳಲಾಗಿದೆ. ಪ್ರಜಾಪ್ರಭುತ್ವ ಹಬ್ಬಕ್ಕೆ ಇಡೀ ಕರುನಾಡು ಸಜ್ಜಾಗಿದೆ.ನಾಳೆ ಮತದಾನದ ಕಾರಣ ಇಂದು ಊರಿಗೆ ತೆರಳು ಜನರು ಪರದಾಡಿದರು. ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಪ್ರಯಾಣಿಕರಿಂದ ತುಂಬಿ ತುಳುಕಿತ್ತು. ಮೂರುವರೆ ಸಾವಿರ ಬಸ್ ಬಿಟ್ಟಿದ್ದರೂ ಜನರು ಪರದಾಡಿದ್ದರು. ಇದೇ ಸಂದರ್ಭವನ್ನು ಖಾಸಗಿ ಬಸ್‌ಗಳು ಬಳಸಿಕೊಂಡು ದುಪ್ಪಟ್ಟು ಹಣ ಕಿತ್ತುಕೊಳ್ಳುತ್ತಿದೆ. ಹಲವು ಪ್ರಯಾಣಿಕರು ಬಸ್ ಸಿಗದೆ ಗಂಟೆಗಟ್ಟಲೇ ಕಾಯುವ ಪರಿಸ್ಥಿತಿ ಬಂದೊದಗಿದೆ. 
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more