ಚೆನ್ನಪಟ್ಟಣದಲ್ಲಿ ಕುಮಾರಣ್ಣನ ವರ್ಚಸ್‌ ಜಾಸ್ತಿಯಿದೆ: ನಟ ಪ್ರಥಮ್‌ಗೆ ಜನರು ಹೇಳಿದ್ದೇನು?

ಚೆನ್ನಪಟ್ಟಣದಲ್ಲಿ ಕುಮಾರಣ್ಣನ ವರ್ಚಸ್‌ ಜಾಸ್ತಿಯಿದೆ: ನಟ ಪ್ರಥಮ್‌ಗೆ ಜನರು ಹೇಳಿದ್ದೇನು?

Published : Jan 26, 2023, 04:36 PM ISTUpdated : Mar 03, 2023, 06:52 PM IST

ಚನ್ನಪಟ್ಟಣದಲ್ಲಿ ನಟ ಪ್ರಥಮ್ ಗ್ರೌಂಡ್‌ ರಿಪೊರ್ಟ್‌ ಮಾಡಿದ್ದು, ಪ್ರಸ್ತುತ ರಾಜಕೀಯ ಸ್ಥಿತಿಗತಿ ಕುರಿತು ಜನರ ಅಭಿಪ್ರಾಯ ಸಂಗ್ರಹಿಸಿದ್ದಾರೆ.
 

ಚನ್ನಪಟ್ಟಣವು ಜಿದ್ದಾ ಜಿದ್ದಿನ ಕ್ಷೇತ್ರವಾಗಿದ್ದು, ಕಾಂಗ್ರೆಸ್‌ ಬಿಟ್ಟು ಬಿಜೆಪಿಗೆ ಬಂದ್ಮೇಲೆ ಸಿ.ಪಿ ಯೋಗಿಶ್ವರ್'ಗೆ ಇದು ಪ್ರತಿಷ್ಠೆಯ ಚುನಾವಣೆ ಆಗಿದೆ. ಇದು ಜೆಡಿಎಸ್ ಕುಮಾರಸ್ವಾಮಿ ಅವರ ಕ್ಷೇತ್ರ ಹಾಗೂ ಕಾಂಗ್ರೆಸ್‌'ನಿಂದ ಡಿ.ಕೆ ಶಿವಕುಮಾರ್‌ ಭಾವ ಈ ಬಾರಿ ನಿಲ್ಲುತ್ತಿದ್ದಾರೆ. ಈ ಕುರಿತು ನಟ ಪ್ರಥಮ್'ಗೆ ಜನರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಚೆನ್ನಪಟ್ಟಣದಲ್ಲಿ ಯೋಗಿಶ್ವರ್‌ 18 ವರ್ಷ ರಾಜಕೀಯ ಮಾಡಿದ್ದಾರೆ, ಸಚಿವರು ಆಗಿದ್ದಾರೆ ಅವರು ಕೆಲವು ಕೆಲಸಗಳನ್ನು ಮಾಡಿದ್ದಾರೆ, ಕೆಲವು ಕೆಲಸಗಳನ್ನು ಮಾಡಿಲ್ಲ. ಕುಮಾರಸ್ವಾಮಿ ಬಂದ ಮೇಲೆ ಕೆಲಸಗಳು, ರೋಡ್‌ಗಳು ಎಲ್ಲಾ ಆಗಿವೆ. ಕುಮಾರಸ್ವಾಮಿ ಸಮಸ್ಯೆಗಳಿಗೆ ಸ್ಪಂದಿಸುತ್ತಾರೆ. ಡಿಕೆ ಶಿವಕುಮಾರ್‌ ಪ್ರಭಾವವೂ ಈ ಕ್ಷೇತ್ರಕ್ಕೆ ಇದೆ. ಆದರೆ ಕುಮಾರಸ್ವಾಮಿ ವರ್ಚಸ್‌ ಜಾಸ್ತಿ ಇದೆ ಎಂದು ಅಲ್ಲಿನ ಜನರು ಅಭಿಪ್ರಾಯ ಪಟ್ಟಿದ್ದಾರೆ.

23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
Read more