Karnataka Politics: ಇಂದು ದೆಹಲಿಗೆ ತೆರಳಲಿರುವ ಸಿಎಂ: ಹೈಕಮಾಂಡ್ ಜೊತೆ ಹಲವು ವಿಚಾರಗಳ ಚರ್ಚೆ

Karnataka Politics: ಇಂದು ದೆಹಲಿಗೆ ತೆರಳಲಿರುವ ಸಿಎಂ: ಹೈಕಮಾಂಡ್ ಜೊತೆ ಹಲವು ವಿಚಾರಗಳ ಚರ್ಚೆ

Published : Dec 26, 2022, 12:55 PM IST

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಈ ಬಾರಿ ಸಿಎಂ ದೆಹಲಿ ಯಾತ್ರೆ ಭಾರೀ ಕುತೂಹಲ ಮೂಡಿಸಿದೆ.
 

ಇಂದು ಸಿಎಂ ದೆಹಲಿಗೆ ತೆರಳಲಿದ್ದು, ಚುನಾವಣೆ ಸಿದ್ಧತೆ ಬಗ್ಗೆ ಬಿಜೆಪಿ ಹೈಕಮಾಂಡ್‌ ಜತೆ ಚರ್ಚೆ ಮಾಡಲಿದ್ದಾರೆ. ಸಂಪುಟ ವಿಸ್ತರಣೆ, ಮೀಸಲಾತಿ ಹಾಗೂ ಚುನಾವಣೆ ಬಗ್ಗೆ ಸಮಾಲೋಚನೆ ನಡೆಸಲಿದ್ದು, ಸಿಎಂ ದೆಹಲಿ ಪ್ರವಾಸದ ಹಿಂದೆ ಇರುವ ಮುಖ್ಯ ಕಾರಣವೇ ಮೀಸಲಾತಿ. ಪಂಚಮಸಾಲಿ ಮೀಸಲಾತಿ ವಿಚಾರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ. ಚುನಾವಣೆ ಹೊತ್ತಿನಲ್ಲಿ ಸಿಎಂ ದೆಹಲಿ ಭೇಟಿ ಮೇಲೆ ಪಕ್ಷದ ಶಾಸಕರ ಕಣ್ಣಿಟ್ಟಿದ್ದು, ರಮೇಶ್ ಜಾರಕಿಹೊಳಿ ಮತ್ತು ಈಶ್ವರಪ್ಪ ಸಚಿವ ಸ್ಥಾನದ ಮೇಲೆ ಒತ್ತಡ ಇದ್ದು, ಹೈಕಮಾಂಡ್‌ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಸಿಎಂ ಕೈಗೊಳ್ಳಲಿದ್ದಾರೆ.

Assembly election: ರಾಯಚೂರು, ಮಸ್ಕಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್‌ಗೆ ಭಾರೀ ಕಸರತ್ತು!

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more