Karnataka Politics: ಇಂದು ದೆಹಲಿಗೆ ತೆರಳಲಿರುವ ಸಿಎಂ: ಹೈಕಮಾಂಡ್ ಜೊತೆ ಹಲವು ವಿಚಾರಗಳ ಚರ್ಚೆ

Karnataka Politics: ಇಂದು ದೆಹಲಿಗೆ ತೆರಳಲಿರುವ ಸಿಎಂ: ಹೈಕಮಾಂಡ್ ಜೊತೆ ಹಲವು ವಿಚಾರಗಳ ಚರ್ಚೆ

Published : Dec 26, 2022, 12:55 PM IST

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಈ ಬಾರಿ ಸಿಎಂ ದೆಹಲಿ ಯಾತ್ರೆ ಭಾರೀ ಕುತೂಹಲ ಮೂಡಿಸಿದೆ.
 

ಇಂದು ಸಿಎಂ ದೆಹಲಿಗೆ ತೆರಳಲಿದ್ದು, ಚುನಾವಣೆ ಸಿದ್ಧತೆ ಬಗ್ಗೆ ಬಿಜೆಪಿ ಹೈಕಮಾಂಡ್‌ ಜತೆ ಚರ್ಚೆ ಮಾಡಲಿದ್ದಾರೆ. ಸಂಪುಟ ವಿಸ್ತರಣೆ, ಮೀಸಲಾತಿ ಹಾಗೂ ಚುನಾವಣೆ ಬಗ್ಗೆ ಸಮಾಲೋಚನೆ ನಡೆಸಲಿದ್ದು, ಸಿಎಂ ದೆಹಲಿ ಪ್ರವಾಸದ ಹಿಂದೆ ಇರುವ ಮುಖ್ಯ ಕಾರಣವೇ ಮೀಸಲಾತಿ. ಪಂಚಮಸಾಲಿ ಮೀಸಲಾತಿ ವಿಚಾರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ. ಚುನಾವಣೆ ಹೊತ್ತಿನಲ್ಲಿ ಸಿಎಂ ದೆಹಲಿ ಭೇಟಿ ಮೇಲೆ ಪಕ್ಷದ ಶಾಸಕರ ಕಣ್ಣಿಟ್ಟಿದ್ದು, ರಮೇಶ್ ಜಾರಕಿಹೊಳಿ ಮತ್ತು ಈಶ್ವರಪ್ಪ ಸಚಿವ ಸ್ಥಾನದ ಮೇಲೆ ಒತ್ತಡ ಇದ್ದು, ಹೈಕಮಾಂಡ್‌ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಸಿಎಂ ಕೈಗೊಳ್ಳಲಿದ್ದಾರೆ.

Assembly election: ರಾಯಚೂರು, ಮಸ್ಕಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್‌ಗೆ ಭಾರೀ ಕಸರತ್ತು!

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
Read more