Karnataka Politics: ಇಂದು ದೆಹಲಿಗೆ ತೆರಳಲಿರುವ ಸಿಎಂ: ಹೈಕಮಾಂಡ್ ಜೊತೆ ಹಲವು ವಿಚಾರಗಳ ಚರ್ಚೆ

Karnataka Politics: ಇಂದು ದೆಹಲಿಗೆ ತೆರಳಲಿರುವ ಸಿಎಂ: ಹೈಕಮಾಂಡ್ ಜೊತೆ ಹಲವು ವಿಚಾರಗಳ ಚರ್ಚೆ

Published : Dec 26, 2022, 12:55 PM IST

ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಈ ಬಾರಿ ಸಿಎಂ ದೆಹಲಿ ಯಾತ್ರೆ ಭಾರೀ ಕುತೂಹಲ ಮೂಡಿಸಿದೆ.
 

ಇಂದು ಸಿಎಂ ದೆಹಲಿಗೆ ತೆರಳಲಿದ್ದು, ಚುನಾವಣೆ ಸಿದ್ಧತೆ ಬಗ್ಗೆ ಬಿಜೆಪಿ ಹೈಕಮಾಂಡ್‌ ಜತೆ ಚರ್ಚೆ ಮಾಡಲಿದ್ದಾರೆ. ಸಂಪುಟ ವಿಸ್ತರಣೆ, ಮೀಸಲಾತಿ ಹಾಗೂ ಚುನಾವಣೆ ಬಗ್ಗೆ ಸಮಾಲೋಚನೆ ನಡೆಸಲಿದ್ದು, ಸಿಎಂ ದೆಹಲಿ ಪ್ರವಾಸದ ಹಿಂದೆ ಇರುವ ಮುಖ್ಯ ಕಾರಣವೇ ಮೀಸಲಾತಿ. ಪಂಚಮಸಾಲಿ ಮೀಸಲಾತಿ ವಿಚಾರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ಮಾಡಲಿದ್ದಾರೆ. ಚುನಾವಣೆ ಹೊತ್ತಿನಲ್ಲಿ ಸಿಎಂ ದೆಹಲಿ ಭೇಟಿ ಮೇಲೆ ಪಕ್ಷದ ಶಾಸಕರ ಕಣ್ಣಿಟ್ಟಿದ್ದು, ರಮೇಶ್ ಜಾರಕಿಹೊಳಿ ಮತ್ತು ಈಶ್ವರಪ್ಪ ಸಚಿವ ಸ್ಥಾನದ ಮೇಲೆ ಒತ್ತಡ ಇದ್ದು, ಹೈಕಮಾಂಡ್‌ ಅಭಿಪ್ರಾಯ ಪಡೆದು ಮುಂದಿನ ತೀರ್ಮಾನ ಸಿಎಂ ಕೈಗೊಳ್ಳಲಿದ್ದಾರೆ.

Assembly election: ರಾಯಚೂರು, ಮಸ್ಕಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್‌ಗೆ ಭಾರೀ ಕಸರತ್ತು!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more