Mandya: ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಶತಸಿದ್ಧ: ಸಿಎಂ ಬೊಮ್ಮಾಯಿ

Mandya: ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಶತಸಿದ್ಧ: ಸಿಎಂ ಬೊಮ್ಮಾಯಿ

Published : Dec 30, 2022, 04:23 PM ISTUpdated : Dec 30, 2022, 04:45 PM IST

ದೇಶದ ಹಲವಾರು ಸಮಸ್ಯೆಗಳನ್ನು ಅತ್ಯಂತ ದಕ್ಷತೆಯಿಂದ ಬಗೆಹರಿಸಿ ಭಾರತಕ್ಕೆ ಅಖಂಡತೆ ಹಾಗೂ ಏಕತೆಯನ್ನು ತಂದ ಅಮಿತ್‌ ಶಾ ನೆಚ್ಚಿನ ಗೃಹ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
 

ಮಂಡ್ಯದ ಜನಸಂಕಲ್ಪ ಯಾತ್ರೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಭಾರತೀಯ ಜನತಾ ಪಕ್ಷದ ಗಾಳಿ ಎಲ್ಲಾ ಕಡೆ ಬೀಸುತ್ತಿದೆ ಎಂದರು. ಕಳೆದ 30 ವರ್ಷಗಳಿಂದ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಆಡಳಿತದಿಂದ ಜನರು ಬೇಸತ್ತಿದ್ದಾರೆ. ಮಂಡ್ಯ ಭಾಗಕ್ಕೆ ಸವಲತ್ತುಗಳನ್ನು ಕೊಡಲು ಕಾಂಗ್ರೆಸ್‌ ಮತ್ತು ಜೆಡಿಎಸ್‌ ವಿಫಲವಾಗಿವೆ. ಹೀಗಾಗಿ ರೈತಾಪಿ ವರ್ಗ, ಯುವಕರು ಹಾಗೂ ಮಹಿಳೆಯರು ಇವತ್ತು ಬಿಜೆಪಿ ಕಡೆ ನೋಡುತ್ತಿದ್ದಾರೆ ಎಂದರು. 

Amit Shah: ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಸದಾ ಸಿದ ...

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more