ಕರ್ನಾಟಕ ರಾಜಕೀಯ ವ್ಯಕ್ತಿ ಆಧಾರಿತ ಇಲ್ಲ: ಸಿಎಂ ಬೊಮ್ಮಾಯಿ

ಕರ್ನಾಟಕ ರಾಜಕೀಯ ವ್ಯಕ್ತಿ ಆಧಾರಿತ ಇಲ್ಲ: ಸಿಎಂ ಬೊಮ್ಮಾಯಿ

Published : Jan 29, 2023, 02:19 PM ISTUpdated : Jan 29, 2023, 02:51 PM IST

ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ನಾನಾ ಕಸರತ್ತು ನಡೆಸಿದ್ದು, ಅಮಿತ್‌ ಶಾ ಭೇಟಿಯಿಂದ ಕರ್ನಾಟಕದಲ್ಲಿ ಹೊಸ ಸಂಚಲನ ಮೂಡಿದೆ.
 

ರಾಜ್ಯಕ್ಕೆ ಬಿಜೆಪಿ ಚಾಣಕ್ಯ ಅಮಿತ್ ಶಾ ಭೇಟಿ ನೀಡಿದ್ದು, ಮತ್ತೊಮ್ಮೆ ಕಮಲ ಅರಳಿಸಲು ಪ್ಲಾನ್ ನಡೆಸಿದ್ದಾರೆ. ಇನ್ನು ಕರ್ನಾಟಕದಲ್ಲಿ ಬಿಜೆಪಿ ಗಟ್ಟಿಯಾಗಿದೆ ಎಂದು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ. ಬೆಳಗಾವಿ ಸಭೆಯಲ್ಲಿ ನಾಯಕರಿಗೆ ಏನು ಸೂಚನೆ ಕೊಟ್ಟಿಲ್ಲ. ಕರ್ನಾಟಕ ರಾಜಕೀಯ ವ್ಯಕ್ತಿ ಆಧಾರಿತ ಇಲ್ಲ. ಕಾರ್ಯಕ್ರಮದ ಮೂಲಕ ನಾವು ಚುನಾವಣೆಗೆ ಹೋಗ್ತೆವೆ ಎಂದು ತಿಳಿಸಿದ್ದಾರೆ. ಬೆಳಗಾವಿ ಬಿಜೆಪಿಯಲ್ಲಿ ಭಿನ್ನಮತ ಇಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ.

ಮಂತ್ರಾಲಯಕ್ಕೆ ಹೆಚ್.ಡಿ.ಕೆ ದಂಪತಿ ಭೇಟಿ: 'ಟಿಕೆಟ್‌' ಕಂಪನ ನಡುವೆ ಟೆಂ ...

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more