ಕರ್ನಾಟಕ ರಾಜಕೀಯ ವ್ಯಕ್ತಿ ಆಧಾರಿತ ಇಲ್ಲ: ಸಿಎಂ ಬೊಮ್ಮಾಯಿ

ಕರ್ನಾಟಕ ರಾಜಕೀಯ ವ್ಯಕ್ತಿ ಆಧಾರಿತ ಇಲ್ಲ: ಸಿಎಂ ಬೊಮ್ಮಾಯಿ

Published : Jan 29, 2023, 02:19 PM ISTUpdated : Jan 29, 2023, 02:51 PM IST

ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರ ಹಿಡಿಯಲು ಬಿಜೆಪಿ ನಾನಾ ಕಸರತ್ತು ನಡೆಸಿದ್ದು, ಅಮಿತ್‌ ಶಾ ಭೇಟಿಯಿಂದ ಕರ್ನಾಟಕದಲ್ಲಿ ಹೊಸ ಸಂಚಲನ ಮೂಡಿದೆ.
 

ರಾಜ್ಯಕ್ಕೆ ಬಿಜೆಪಿ ಚಾಣಕ್ಯ ಅಮಿತ್ ಶಾ ಭೇಟಿ ನೀಡಿದ್ದು, ಮತ್ತೊಮ್ಮೆ ಕಮಲ ಅರಳಿಸಲು ಪ್ಲಾನ್ ನಡೆಸಿದ್ದಾರೆ. ಇನ್ನು ಕರ್ನಾಟಕದಲ್ಲಿ ಬಿಜೆಪಿ ಗಟ್ಟಿಯಾಗಿದೆ ಎಂದು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ. ಬೆಳಗಾವಿ ಸಭೆಯಲ್ಲಿ ನಾಯಕರಿಗೆ ಏನು ಸೂಚನೆ ಕೊಟ್ಟಿಲ್ಲ. ಕರ್ನಾಟಕ ರಾಜಕೀಯ ವ್ಯಕ್ತಿ ಆಧಾರಿತ ಇಲ್ಲ. ಕಾರ್ಯಕ್ರಮದ ಮೂಲಕ ನಾವು ಚುನಾವಣೆಗೆ ಹೋಗ್ತೆವೆ ಎಂದು ತಿಳಿಸಿದ್ದಾರೆ. ಬೆಳಗಾವಿ ಬಿಜೆಪಿಯಲ್ಲಿ ಭಿನ್ನಮತ ಇಲ್ಲ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ.

ಮಂತ್ರಾಲಯಕ್ಕೆ ಹೆಚ್.ಡಿ.ಕೆ ದಂಪತಿ ಭೇಟಿ: 'ಟಿಕೆಟ್‌' ಕಂಪನ ನಡುವೆ ಟೆಂ ...

20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
Read more