ಕಮಲ ಪಾಳೆಯ ವಿರುದ್ಧ ಕಾಂಗ್ರೆಸ್ ಬ್ರಹ್ಮಾಸ್ತ್ರ: ಪ್ರಬಲ ನಾಯಕರಿಗೆ ಚೆಕ್ ಮೇಟ್?

ಕಮಲ ಪಾಳೆಯ ವಿರುದ್ಧ ಕಾಂಗ್ರೆಸ್ ಬ್ರಹ್ಮಾಸ್ತ್ರ: ಪ್ರಬಲ ನಾಯಕರಿಗೆ ಚೆಕ್ ಮೇಟ್?

Published : Feb 20, 2023, 01:42 PM IST

ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸಿದೆ. ಐದು ವರ್ಷಗಳ ಹಿಂದೆ ಬಿಜೆಪಿ ಹೂಡಿದ್ದ ಅಸ್ತ್ರವನ್ನೇ ಈಗ ಕಾಂಗ್ರೆಸ್ ಪ್ರಯೋಗಿಸಲು ಮುಂದಾಗಿದೆ.
 

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯ ಕಣ ರಂಗೇರಿದ್ದು, ಸೋಲು ಗೆಲುವಿನ ಲೆಕ್ಕ ಶುರುವಾಗಿದೆ. ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ಅನ್ನುವ ವಿಶ್ಲೇಷಣೆಗಳು ಟ್ರೆಂಡ್ ಕಾಯ್ದುಕೊಂಡಿವೆ. ಎಲ್ಲಾ ಪಕ್ಷಗಳಿಗೂ ಅಧಿಕಾರವೊಂದೇ ಗುರಿ. ಕರ್ನಾಟಕದಲ್ಲಿ ಬಲಿಷ್ಠವಾಗಿ ಕಾಣ್ತಿರೋದು ಆಡಳಿತರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್. ಐದು ವರ್ಷಗಳ ಹಿಂದೆ ಬಿಜೆಪಿ ಹೂಡಿದ್ದ ಅಸ್ತ್ರವನ್ನೇ ಈಗ ಬಿಜೆಪಿ ವಿರುದ್ಧ ಪ್ರಯೋಗಿಸೋಕೆ ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಏನದು ಕಾಂಗ್ರೆಸ್ ಬಳಿಯಿರೋ ಕಮಲಾಸ್ತ್ರ..? ಅದೊಂದು ಅಸ್ತ್ರ ಬಿಜೆಪಿ ನಾಯಕರನ್ನು ಹೇಗೆ ಕಟ್ಟಿ ಹಾಕಬಲ್ಲದು..? ಎಂಬುದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಬೀದಿಗೆ ಬಂತು ಐಎಎಸ್ & ಐಪಿಎಸ್ ಅಧಿಕಾರಿಗಳ ಟಾಕ್ ವಾರ್: ಕೊನೆ ಯಾವಾಗ?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more