ಕಮಲ ಪಾಳೆಯ ವಿರುದ್ಧ ಕಾಂಗ್ರೆಸ್ ಬ್ರಹ್ಮಾಸ್ತ್ರ: ಪ್ರಬಲ ನಾಯಕರಿಗೆ ಚೆಕ್ ಮೇಟ್?

ಕಮಲ ಪಾಳೆಯ ವಿರುದ್ಧ ಕಾಂಗ್ರೆಸ್ ಬ್ರಹ್ಮಾಸ್ತ್ರ: ಪ್ರಬಲ ನಾಯಕರಿಗೆ ಚೆಕ್ ಮೇಟ್?

Published : Feb 20, 2023, 01:42 PM IST

ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸಿದೆ. ಐದು ವರ್ಷಗಳ ಹಿಂದೆ ಬಿಜೆಪಿ ಹೂಡಿದ್ದ ಅಸ್ತ್ರವನ್ನೇ ಈಗ ಕಾಂಗ್ರೆಸ್ ಪ್ರಯೋಗಿಸಲು ಮುಂದಾಗಿದೆ.
 

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯ ಕಣ ರಂಗೇರಿದ್ದು, ಸೋಲು ಗೆಲುವಿನ ಲೆಕ್ಕ ಶುರುವಾಗಿದೆ. ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ಅನ್ನುವ ವಿಶ್ಲೇಷಣೆಗಳು ಟ್ರೆಂಡ್ ಕಾಯ್ದುಕೊಂಡಿವೆ. ಎಲ್ಲಾ ಪಕ್ಷಗಳಿಗೂ ಅಧಿಕಾರವೊಂದೇ ಗುರಿ. ಕರ್ನಾಟಕದಲ್ಲಿ ಬಲಿಷ್ಠವಾಗಿ ಕಾಣ್ತಿರೋದು ಆಡಳಿತರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್. ಐದು ವರ್ಷಗಳ ಹಿಂದೆ ಬಿಜೆಪಿ ಹೂಡಿದ್ದ ಅಸ್ತ್ರವನ್ನೇ ಈಗ ಬಿಜೆಪಿ ವಿರುದ್ಧ ಪ್ರಯೋಗಿಸೋಕೆ ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಏನದು ಕಾಂಗ್ರೆಸ್ ಬಳಿಯಿರೋ ಕಮಲಾಸ್ತ್ರ..? ಅದೊಂದು ಅಸ್ತ್ರ ಬಿಜೆಪಿ ನಾಯಕರನ್ನು ಹೇಗೆ ಕಟ್ಟಿ ಹಾಕಬಲ್ಲದು..? ಎಂಬುದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಬೀದಿಗೆ ಬಂತು ಐಎಎಸ್ & ಐಪಿಎಸ್ ಅಧಿಕಾರಿಗಳ ಟಾಕ್ ವಾರ್: ಕೊನೆ ಯಾವಾಗ?

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more