ಕಮಲ ಪಾಳೆಯ ವಿರುದ್ಧ ಕಾಂಗ್ರೆಸ್ ಬ್ರಹ್ಮಾಸ್ತ್ರ: ಪ್ರಬಲ ನಾಯಕರಿಗೆ ಚೆಕ್ ಮೇಟ್?

ಕಮಲ ಪಾಳೆಯ ವಿರುದ್ಧ ಕಾಂಗ್ರೆಸ್ ಬ್ರಹ್ಮಾಸ್ತ್ರ: ಪ್ರಬಲ ನಾಯಕರಿಗೆ ಚೆಕ್ ಮೇಟ್?

Published : Feb 20, 2023, 01:42 PM IST

ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸಿದೆ. ಐದು ವರ್ಷಗಳ ಹಿಂದೆ ಬಿಜೆಪಿ ಹೂಡಿದ್ದ ಅಸ್ತ್ರವನ್ನೇ ಈಗ ಕಾಂಗ್ರೆಸ್ ಪ್ರಯೋಗಿಸಲು ಮುಂದಾಗಿದೆ.
 

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯ ಕಣ ರಂಗೇರಿದ್ದು, ಸೋಲು ಗೆಲುವಿನ ಲೆಕ್ಕ ಶುರುವಾಗಿದೆ. ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ಅನ್ನುವ ವಿಶ್ಲೇಷಣೆಗಳು ಟ್ರೆಂಡ್ ಕಾಯ್ದುಕೊಂಡಿವೆ. ಎಲ್ಲಾ ಪಕ್ಷಗಳಿಗೂ ಅಧಿಕಾರವೊಂದೇ ಗುರಿ. ಕರ್ನಾಟಕದಲ್ಲಿ ಬಲಿಷ್ಠವಾಗಿ ಕಾಣ್ತಿರೋದು ಆಡಳಿತರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್. ಐದು ವರ್ಷಗಳ ಹಿಂದೆ ಬಿಜೆಪಿ ಹೂಡಿದ್ದ ಅಸ್ತ್ರವನ್ನೇ ಈಗ ಬಿಜೆಪಿ ವಿರುದ್ಧ ಪ್ರಯೋಗಿಸೋಕೆ ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಏನದು ಕಾಂಗ್ರೆಸ್ ಬಳಿಯಿರೋ ಕಮಲಾಸ್ತ್ರ..? ಅದೊಂದು ಅಸ್ತ್ರ ಬಿಜೆಪಿ ನಾಯಕರನ್ನು ಹೇಗೆ ಕಟ್ಟಿ ಹಾಕಬಲ್ಲದು..? ಎಂಬುದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಬೀದಿಗೆ ಬಂತು ಐಎಎಸ್ & ಐಪಿಎಸ್ ಅಧಿಕಾರಿಗಳ ಟಾಕ್ ವಾರ್: ಕೊನೆ ಯಾವಾಗ?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more