ಕಮಲ ಪಾಳೆಯ ವಿರುದ್ಧ ಕಾಂಗ್ರೆಸ್ ಬ್ರಹ್ಮಾಸ್ತ್ರ: ಪ್ರಬಲ ನಾಯಕರಿಗೆ ಚೆಕ್ ಮೇಟ್?

ಕಮಲ ಪಾಳೆಯ ವಿರುದ್ಧ ಕಾಂಗ್ರೆಸ್ ಬ್ರಹ್ಮಾಸ್ತ್ರ: ಪ್ರಬಲ ನಾಯಕರಿಗೆ ಚೆಕ್ ಮೇಟ್?

Published : Feb 20, 2023, 01:42 PM IST

ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಇನ್ನಿಲ್ಲದ ಕಸರತ್ತು ನಡೆಸಿದೆ. ಐದು ವರ್ಷಗಳ ಹಿಂದೆ ಬಿಜೆಪಿ ಹೂಡಿದ್ದ ಅಸ್ತ್ರವನ್ನೇ ಈಗ ಕಾಂಗ್ರೆಸ್ ಪ್ರಯೋಗಿಸಲು ಮುಂದಾಗಿದೆ.
 

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯ ಕಣ ರಂಗೇರಿದ್ದು, ಸೋಲು ಗೆಲುವಿನ ಲೆಕ್ಕ ಶುರುವಾಗಿದೆ. ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ಅನ್ನುವ ವಿಶ್ಲೇಷಣೆಗಳು ಟ್ರೆಂಡ್ ಕಾಯ್ದುಕೊಂಡಿವೆ. ಎಲ್ಲಾ ಪಕ್ಷಗಳಿಗೂ ಅಧಿಕಾರವೊಂದೇ ಗುರಿ. ಕರ್ನಾಟಕದಲ್ಲಿ ಬಲಿಷ್ಠವಾಗಿ ಕಾಣ್ತಿರೋದು ಆಡಳಿತರೂಢ ಬಿಜೆಪಿ ಹಾಗೂ ವಿಪಕ್ಷ ಕಾಂಗ್ರೆಸ್. ಐದು ವರ್ಷಗಳ ಹಿಂದೆ ಬಿಜೆಪಿ ಹೂಡಿದ್ದ ಅಸ್ತ್ರವನ್ನೇ ಈಗ ಬಿಜೆಪಿ ವಿರುದ್ಧ ಪ್ರಯೋಗಿಸೋಕೆ ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಏನದು ಕಾಂಗ್ರೆಸ್ ಬಳಿಯಿರೋ ಕಮಲಾಸ್ತ್ರ..? ಅದೊಂದು ಅಸ್ತ್ರ ಬಿಜೆಪಿ ನಾಯಕರನ್ನು ಹೇಗೆ ಕಟ್ಟಿ ಹಾಕಬಲ್ಲದು..? ಎಂಬುದರ ಸಂಪೂರ್ಣ ಮಾಹಿತಿ ಈ ವಿಡಿಯೋದಲ್ಲಿದೆ‌.

ಬೀದಿಗೆ ಬಂತು ಐಎಎಸ್ & ಐಪಿಎಸ್ ಅಧಿಕಾರಿಗಳ ಟಾಕ್ ವಾರ್: ಕೊನೆ ಯಾವಾಗ?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more